AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSET Exam Results: ಮಂಗಳವಾರ ಬೆಳಗ್ಗೆ ಕೆಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ; ವಿವರ ಇಲ್ಲಿದೆ

ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ, ತುಮಕೂರಿನಲ್ಲಿ ಕೆಸೆಟ್​ ಪರೀಕ್ಷೆ ಜರುಗಿತ್ತು. ಈ ಪರೀಕ್ಷೆಯ ಫಲಿತಾಂಶವು ನಾಳೆ ಪ್ರಕಟ ಆಗಲಿದೆ. ಒಟ್ಟು 41 ವಿಷಯಗಳಲ್ಲಿ ನಾಳೆ ಕೆಸೆಟ್​ ಫಲಿತಾಂಶ ಪ್ರಕಟವಾಗಲಿದೆ.

KSET Exam Results: ಮಂಗಳವಾರ ಬೆಳಗ್ಗೆ ಕೆಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Nov 01, 2021 | 9:14 PM

Share

ಬೆಂಗಳೂರು: ಕೆಸೆಟ್​ ಪರೀಕ್ಷೆಯ ಫಲಿತಾಂಶವು ನಾಳೆ (ನವೆಂಬರ್ 2) ಬೆಳಗ್ಗೆ 10 ಗಂಟೆಗೆ ಪ್ರಕಟ ಆಗಲಿದೆ. ಮೈಸೂರು ವಿವಿ ಕುಲಪತಿಗಳು ಫಲಿತಾಂಶ ಪ್ರಕಟಿಸಲಿದ್ದಾರೆ. ಮೈಸೂರು ವಿವಿಯ ಕಾರ್ಯಸೌಧದಲ್ಲಿ ವಿಸಿಯಿಂದ ಫಲಿತಾಂಶ ಪ್ರಕಟ ಆಗಲಿದೆ. ಜುಲೈ 25 ರಂದು 11 ಕೇಂದ್ರಗಳಲ್ಲಿ ಕೆಸೆಟ್ ಪರೀಕ್ಷೆ ನಡೆದಿತ್ತು. 84 ಸಾವಿರ ಅಭ್ಯರ್ಥಿಗಳಿಂದ ಕೆಸೆಟ್ ಪರೀಕ್ಷೆಗೆ ನೋಂದಣಿ ಮಾಡಲಾಗಿತ್ತು.

ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ, ತುಮಕೂರಿನಲ್ಲಿ ಕೆಸೆಟ್​ ಪರೀಕ್ಷೆ ಜರುಗಿತ್ತು. ಈ ಪರೀಕ್ಷೆಯ ಫಲಿತಾಂಶವು ನಾಳೆ ಪ್ರಕಟ ಆಗಲಿದೆ. ಒಟ್ಟು 41 ವಿಷಯಗಳಲ್ಲಿ ನಾಳೆ ಕೆಸೆಟ್​ ಫಲಿತಾಂಶ ಪ್ರಕಟವಾಗಲಿದೆ. ಈ ಮೊದಲು ಕೆಸೆಟ್ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಕೊರೊನಾ ಕಾರಣದಿಂದ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್) ದಿನಾಂಕವನ್ನು ಮರು ನಿಗದಿಗೊಳಿಸಿ ಆಯೋಜಿಸಲಾಗಿತ್ತು.

ಬಳಿಕ ಕೊರೊನಾ ಬಳಿಕ ಪರೀಕ್ಷೆಯು ಪೂರ್ಣಗೊಂಡಿದ್ದು, ನಾಳೆ (ನವೆಂಬರ್ 2) ಫಲಿತಾಂಶ ಪ್ರಕಟಿಸುವ ಬಗ್ಗೆ ಹೇಳಲಾಗಿದೆ. ಈ ಬಗ್ಗೆ ಮೈಸೂರು ವಿಶ್ವವಿದ್ಯಾಲಯ ಮಾಹಿತಿ ನೀಡಿದೆ. ಮೈಸೂರು ವಿವಿ ಕುಲಪತಿಗಳು ಫಲಿತಾಂಶ ಪ್ರಕಟಿಸಲಿದ್ದಾರೆ. ಮೈಸೂರು ವಿವಿಯ ಕಾರ್ಯಸೌಧದಲ್ಲಿ ವಿಸಿಯಿಂದ ಫಲಿತಾಂಶ ಪ್ರಕಟ ಆಗಲಿದೆ.

ಇದನ್ನೂ ಓದಿ: ಕಲಬುರಗಿ: ಕಾನ್ಸ್​​ಟೇಬಲ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಯತ್ನ; 3 ಅಭ್ಯರ್ಥಿಗಳು ಸೇರಿ 11 ಜನರ ಬಂಧನ

ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಕನ್ನಡ ಪರ್ವ ಶುರುವಾಗಲಿ; ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ವೇಳೆ ಸಿಎಂ ಬೊಮ್ಮಾಯಿ ಕರೆ

Published On - 9:06 pm, Mon, 1 November 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ