AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

ಇಂದಿನಿಂದ ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದೆ.

ಕರ್ನಾಟಕದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
ರಮೇಶ್ ಬಿ. ಜವಳಗೇರಾ
|

Updated on:May 31, 2023 | 11:33 AM

Share

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ (Students Bus Pass) ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಇಂದು(ಮೇ 31) ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.

ಬೇಸಿಗೆ ರಜೆ ಅಂತ್ಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆ ಪ್ರಾರಂಭವಾಗಿವೆ. ಇನ್ನು ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚನೆಗಳನ್ನು ನೀಡಿದೆ. ಪ್ರಾರಂಭೋತ್ಸವ ನಡೆಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ. ಒಂದು ವೇಳೆ ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಶಿಕ್ಷಣ ಇಲಾಖೆ ತನ್ನ ಸುತ್ತೋಲೆಯಲ್ಲಿ ಸೂಚಿಸಿದೆ.

Published On - 11:23 am, Wed, 31 May 23

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ