AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore University Result 2021: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ; ಇಲ್ಲಿದೆ ಮಾಹಿತಿ

ಮಂಗಳೂರು ವಿಶ್ವವಿದ್ಯಾನಿಲಯವು 2021ರ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದಿದ್ದಾ ಎಲ್ಲಾ ಅಭ್ಯರ್ಥಿಗಳು ಫಲಿತಾಂಶವನ್ನು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ ಸೈಟ್​ನಿಂದ ಡೌನ್​ಲೋಡ್​ ಮಾಡಿಕೊಳ್ಳಬಹುದು.

Mangalore University Result 2021: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 24, 2021 | 11:03 AM

Share

ಮಂಗಳೂರು ವಿಶ್ವ ವಿದ್ಯಾನಿಲಯ 2021ರ (Mangalore University) 1, 3 ಮತ್ತು 3ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಕುಳಿತಿದ್ದ ಅಭ್ಯರ್ಥಿಗಳು ಫಲಿತಾಂಶವನ್ನು (Exam result) ನೋಡಬಹುದು. ಪದವಿಪೂರ್ವ ಸೆಮಿಸ್ಟರ್ ಪರೀಕ್ಷೆಗಳನ್ನು (Exams) ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಸಲಾಯಿತು. ಪರೀಕ್ಷೆ ಬರೆದಿದ್ದಾ ಎಲ್ಲಾ ಅಭ್ಯರ್ಥಿಗಳು ಫಲಿತಾಂಶವನ್ನು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ ಸೈಟ್​ನಿಂದ ಡೌನ್​ಲೋಡ್​ ಮಾಡಿಕೊಳ್ಳಬಹುದು.

ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್​ಸೈಟ್​ http://mangaloreuniversity.ac.in/ ನಲ್ಲಿ ಫಲಿತಾಂಶವನ್ನು ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆಯನ್ನು ನಿರ್ಧರಿಸಲಾಗಿತ್ತು. ಕೊವಿಡ್ ಸಾಂಕ್ರಾಮಿಕ ರೋಗ ಹರಡುವಿಕೆಯಿಂದ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಯಿತು. ಇದೀಗ ಪರೀಕ್ಷೆಯ ರಿಸಲ್ಟ್ ಪ್ರಟವಾಗಿದ್ದು, ನೀವು ಈ ಕೆಳಗೆ ಹೇಳಿರುವ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದು.

*ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್​ಗೆ ಭೇಟಿ ನೀಡಿ https://mangaloreuniversity.ac.in/results *ಅಲ್ಲಿ ಕಾಣಿಸು ಪರೀಕ್ಷೆ ವಿಭಾಗದಲ್ಲಿ ಫಲಿತಾಂಶ ಆಯ್ಕೆಯ ಮೇಲೆ ಕ್ಲಿಕ್ ಮಾಡಿ *ನಿಮ್ಮ ರೋಲ್ ನಂಬರ್ ಮತ್ತು ಸೆಕ್ಯುರಿಟಿ ಪಿನ್ ಜೊತೆಗೆ ಕೇಳಿರುವ ಇತರ ಮಾಹಿತಿಯನ್ನು ನಮೂದಿಸಿ *ಬಳಿಕ ನಿಮ್ಮ ಪರೀಕ್ಷಾ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಆ ಪುಟವನ್ನು ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ:

ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

Published On - 10:58 am, Wed, 24 November 21

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ