AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore University Result 2021: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ; ಇಲ್ಲಿದೆ ಮಾಹಿತಿ

ಮಂಗಳೂರು ವಿಶ್ವವಿದ್ಯಾನಿಲಯವು 2021ರ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದಿದ್ದಾ ಎಲ್ಲಾ ಅಭ್ಯರ್ಥಿಗಳು ಫಲಿತಾಂಶವನ್ನು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ ಸೈಟ್​ನಿಂದ ಡೌನ್​ಲೋಡ್​ ಮಾಡಿಕೊಳ್ಳಬಹುದು.

Mangalore University Result 2021: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 24, 2021 | 11:03 AM

Share

ಮಂಗಳೂರು ವಿಶ್ವ ವಿದ್ಯಾನಿಲಯ 2021ರ (Mangalore University) 1, 3 ಮತ್ತು 3ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಕುಳಿತಿದ್ದ ಅಭ್ಯರ್ಥಿಗಳು ಫಲಿತಾಂಶವನ್ನು (Exam result) ನೋಡಬಹುದು. ಪದವಿಪೂರ್ವ ಸೆಮಿಸ್ಟರ್ ಪರೀಕ್ಷೆಗಳನ್ನು (Exams) ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಸಲಾಯಿತು. ಪರೀಕ್ಷೆ ಬರೆದಿದ್ದಾ ಎಲ್ಲಾ ಅಭ್ಯರ್ಥಿಗಳು ಫಲಿತಾಂಶವನ್ನು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ ಸೈಟ್​ನಿಂದ ಡೌನ್​ಲೋಡ್​ ಮಾಡಿಕೊಳ್ಳಬಹುದು.

ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್​ಸೈಟ್​ http://mangaloreuniversity.ac.in/ ನಲ್ಲಿ ಫಲಿತಾಂಶವನ್ನು ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆಯನ್ನು ನಿರ್ಧರಿಸಲಾಗಿತ್ತು. ಕೊವಿಡ್ ಸಾಂಕ್ರಾಮಿಕ ರೋಗ ಹರಡುವಿಕೆಯಿಂದ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಯಿತು. ಇದೀಗ ಪರೀಕ್ಷೆಯ ರಿಸಲ್ಟ್ ಪ್ರಟವಾಗಿದ್ದು, ನೀವು ಈ ಕೆಳಗೆ ಹೇಳಿರುವ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದು.

*ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್​ಗೆ ಭೇಟಿ ನೀಡಿ https://mangaloreuniversity.ac.in/results *ಅಲ್ಲಿ ಕಾಣಿಸು ಪರೀಕ್ಷೆ ವಿಭಾಗದಲ್ಲಿ ಫಲಿತಾಂಶ ಆಯ್ಕೆಯ ಮೇಲೆ ಕ್ಲಿಕ್ ಮಾಡಿ *ನಿಮ್ಮ ರೋಲ್ ನಂಬರ್ ಮತ್ತು ಸೆಕ್ಯುರಿಟಿ ಪಿನ್ ಜೊತೆಗೆ ಕೇಳಿರುವ ಇತರ ಮಾಹಿತಿಯನ್ನು ನಮೂದಿಸಿ *ಬಳಿಕ ನಿಮ್ಮ ಪರೀಕ್ಷಾ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಆ ಪುಟವನ್ನು ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ:

ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

Published On - 10:58 am, Wed, 24 November 21

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ