AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ

ಡಾ. ಸಿ.ಎನ್‌ ಅಶ್ವತ್ಥ್‌ ನಾರಾಯಣ್ ಫೌಂಡೇಷನ್‌ ವತಿಯಿಂದ, Scholar's Wing ಸಹಯೋಗದಲ್ಲಿ Dr CNA Learning APP ಲೋಕಾರ್ಪಣೆ ಮಾಡಲಾಯಿತು. CET, NEET, IIT-JEE ಮತ್ತಿತರ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಲು ನೆರವಾಗಲಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ
TV9 Web
| Edited By: |

Updated on: Mar 03, 2023 | 10:14 AM

Share

ಡಾ.ಸಿಎನ್‌ಎ ಲರ್ನಿಂಗ್ ಅಪ್ಲಿಕೇಶನ್‌’ (Dr.CNA Learning App) ಬಿಡುಗಡೆಯಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (Dr CN Ashwath narayan)ಆ್ಯಪ್​ನ್ನು ಬಿಡುಗಡೆಗೊಳಿಸಿದ್ದಾರೆ. ಈ ಆ್ಯಪ್ ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮಲ್ಲೇಶ್ವರ ವ್ಯಾಪ್ತಿಯಲ್ಲಿ 17 ಸರ್ಕಾರಿ ಮತ್ತು ಖಾಸಗಿ ಪಿಯುಸಿ ವಿಜ್ಞಾನ ಕಾಲೇಜುಗಳು ಇದ್ದು ಅಲ್ಲಿನ ಎಲ್ಲ ವಿದ್ಯಾರ್ಥಿಗಳು ಈ ಆ್ಯಪ್‌ ಮೂಲಕ ಕಲಿಯಬಹುದಾಗಿದೆ.

ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅಶ್ವತ್ಥನಾರಾಯಣ, ‘ 24×7 ಲಭ್ಯವಿರುವ 2ಡಿ ಮತ್ತು 3ಡಿ ಅನಿಮೇಟೆಡ್ ವಿಡಿಯೋ ರೂಪದ ಉಪನ್ಯಾಸಗಳಿವೆ. ಇದರ ಜತೆಗೆ 30 ಸಾವಿರಕ್ಕೂ ಹೆಚ್ಚು ಬಹುಆಯ್ಕೆಯ ಪ್ರಶ್ನೋತ್ತರಗಳನ್ನು ಸಿದ್ಧಪಡಿಸಿ ಕೊಡಲಾಗಿದೆ. ಈ ಆ್ಯಪ್ ಬಳಸಿಕೊಂಡು ವಿದ್ಯಾರ್ಥಿಗಳು ಸುಲಭವಾಗಿ ಪಿಯುಸಿ ಪರೀಕ್ಷೆ, ಸಿಇಟಿ, ನೀಟ್‌, ಐಐಟಿ ಪರೀಕ್ಷೆಗಳಿಗೆ ಸಿದ್ಧವಾಗಬಹುದು. ಜತೆಗೆ ಇದರಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲೂ ಕ್ರಾಶ್ ಕೋರ್ಸುಗಳೂ ಇವೆ. ಮಲ್ಲೇಶ್ವರ ಕ್ಷೇತ್ರದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿ, ಈ ಉಪಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು ಈ ಆ್ಯಪ್ ಹೇಗೆ ಡೌನ್​ ಮಾಡಿಕೊಳ್ಳಬೇಕೆಂದು ಆಯಾ ಕಾಲೇಜುಗಳಲ್ಲಿನ ಉಪನ್ಯಾಸಕರ ಸಹಾಯದಿಂದ ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ