AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ

ಡಾ. ಸಿ.ಎನ್‌ ಅಶ್ವತ್ಥ್‌ ನಾರಾಯಣ್ ಫೌಂಡೇಷನ್‌ ವತಿಯಿಂದ, Scholar's Wing ಸಹಯೋಗದಲ್ಲಿ Dr CNA Learning APP ಲೋಕಾರ್ಪಣೆ ಮಾಡಲಾಯಿತು. CET, NEET, IIT-JEE ಮತ್ತಿತರ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಲು ನೆರವಾಗಲಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಗೂಡ್‌ ನ್ಯೂಸ್ : ಸಿಇಟಿ, ನೀಟ್‌, ಐಐಟಿ ಪರೀಕ್ಷೆ ಸಿದ್ಧತೆಗೆ Dr.CNA Learning App ಬಿಡುಗಡೆ
TV9 Web
| Edited By: |

Updated on: Mar 03, 2023 | 10:14 AM

Share

ಡಾ.ಸಿಎನ್‌ಎ ಲರ್ನಿಂಗ್ ಅಪ್ಲಿಕೇಶನ್‌’ (Dr.CNA Learning App) ಬಿಡುಗಡೆಯಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (Dr CN Ashwath narayan)ಆ್ಯಪ್​ನ್ನು ಬಿಡುಗಡೆಗೊಳಿಸಿದ್ದಾರೆ. ಈ ಆ್ಯಪ್ ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮಲ್ಲೇಶ್ವರ ವ್ಯಾಪ್ತಿಯಲ್ಲಿ 17 ಸರ್ಕಾರಿ ಮತ್ತು ಖಾಸಗಿ ಪಿಯುಸಿ ವಿಜ್ಞಾನ ಕಾಲೇಜುಗಳು ಇದ್ದು ಅಲ್ಲಿನ ಎಲ್ಲ ವಿದ್ಯಾರ್ಥಿಗಳು ಈ ಆ್ಯಪ್‌ ಮೂಲಕ ಕಲಿಯಬಹುದಾಗಿದೆ.

ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅಶ್ವತ್ಥನಾರಾಯಣ, ‘ 24×7 ಲಭ್ಯವಿರುವ 2ಡಿ ಮತ್ತು 3ಡಿ ಅನಿಮೇಟೆಡ್ ವಿಡಿಯೋ ರೂಪದ ಉಪನ್ಯಾಸಗಳಿವೆ. ಇದರ ಜತೆಗೆ 30 ಸಾವಿರಕ್ಕೂ ಹೆಚ್ಚು ಬಹುಆಯ್ಕೆಯ ಪ್ರಶ್ನೋತ್ತರಗಳನ್ನು ಸಿದ್ಧಪಡಿಸಿ ಕೊಡಲಾಗಿದೆ. ಈ ಆ್ಯಪ್ ಬಳಸಿಕೊಂಡು ವಿದ್ಯಾರ್ಥಿಗಳು ಸುಲಭವಾಗಿ ಪಿಯುಸಿ ಪರೀಕ್ಷೆ, ಸಿಇಟಿ, ನೀಟ್‌, ಐಐಟಿ ಪರೀಕ್ಷೆಗಳಿಗೆ ಸಿದ್ಧವಾಗಬಹುದು. ಜತೆಗೆ ಇದರಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲೂ ಕ್ರಾಶ್ ಕೋರ್ಸುಗಳೂ ಇವೆ. ಮಲ್ಲೇಶ್ವರ ಕ್ಷೇತ್ರದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿ, ಈ ಉಪಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು ಈ ಆ್ಯಪ್ ಹೇಗೆ ಡೌನ್​ ಮಾಡಿಕೊಳ್ಳಬೇಕೆಂದು ಆಯಾ ಕಾಲೇಜುಗಳಲ್ಲಿನ ಉಪನ್ಯಾಸಕರ ಸಹಾಯದಿಂದ ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್