AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RV ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಎಂಪಿ ಶ್ಯಾಮ್ ನೇಮಕ

ಆಡಳಿತ ಮಂಡಳಿಯ ಟ್ರಸ್ಟಿಗಳು ಸಭೆಯಲ್ಲಿ ಸಂಸ್ಥೆಗಳ ಚುಕ್ಕಾಣಿ ಹಿಡಿಯಲು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಶ್ಯಾಮ್ ಅವರ ತಂದೆ, ಹಿರಿಯ ಶಿಕ್ಷಣ ತಜ್ಞ ಎಂ.ಕೆ.ಪಾಂಡುರಂಗ ಶೆಟ್ಟಿ ಅವರ ನಂತರ ಟ್ರಸ್ಟ್‌ನ ಮುಖ್ಯಸ್ಥರಾಗಿದ್ದಾರೆ.

RV ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಎಂಪಿ ಶ್ಯಾಮ್ ನೇಮಕ
ಎಂಪಿ ಶ್ಯಾಮ್
TV9 Web
| Edited By: |

Updated on:May 16, 2022 | 3:22 PM

Share

ಬೆಂಗಳೂರು: ಬೆಂಗಳೂರಿನ ಆರ್‌ವಿ ಗ್ರೂಪ್‌ನ(RV Groups) ಶಿಕ್ಷಣ ಸಂಸ್ಥೆಗಳು ಮತ್ತು ಆರ್‌ವಿ ವಿಶ್ವವಿದ್ಯಾಲಯವನ್ನು ನಡೆಸುವ ಅತ್ಯಂತ ಹಳೆಯ ಶೈಕ್ಷಣಿಕ ಟ್ರಸ್ಟ್‌ಗಳಲ್ಲಿ ಒಂದಾದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಎಂಪಿ ಶ್ಯಾಮ್(MP Shyam) (61) ನೇಮಕಗೊಂಡಿದ್ದಾರೆ.

ಆಡಳಿತ ಮಂಡಳಿಯ ಟ್ರಸ್ಟಿಗಳು ಸಭೆಯಲ್ಲಿ ಸಂಸ್ಥೆಗಳ ಚುಕ್ಕಾಣಿ ಹಿಡಿಯಲು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಶ್ಯಾಮ್ ಅವರ ತಂದೆ, ಹಿರಿಯ ಶಿಕ್ಷಣ ತಜ್ಞ ಎಂ.ಕೆ.ಪಾಂಡುರಂಗ ಶೆಟ್ಟಿ ಅವರ ನಂತರ ಟ್ರಸ್ಟ್‌ನ ಮುಖ್ಯಸ್ಥರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಎಂಸಿ ಶಿವಾನಂದ ಶರ್ಮಾ ಅವರು 1940 ರಲ್ಲಿ ಈ ಟ್ರಸ್ಟ್ನ ಸ್ಥಾಪಿಸಿದ್ರು. ಬೆಂಗಳೂರಿನಲ್ಲಿ ಕೇವಲ ಆರು ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಶಾಲೆಯೊಂದಿಗೆ ಈ ಟ್ರಸ್ಟ್ ಪ್ರಾರಂಭವಾಯಿತು. ಇಂದು ಇದು ಎಂಜಿನಿಯರಿಂಗ್ ಮತ್ತು ಡೆಂಟಲ್ ಕಾಲೇಜುಗಳನ್ನು ಒಳಗೊಂಡಂತೆ 20 ಶಾಲೆಗಳು ಮತ್ತು ಕಾಲೇಜುಗಳನ್ನು ನಡೆಸುತ್ತಿದೆ. ಸುಮಾರು 20,000 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

USನಲ್ಲಿ ಶಿಕ್ಷಣ ಪಡೆದ ಮತ್ತು ಲಾಜಿಸ್ಟಿಕ್ಸ್‌ನಲ್ಲಿ ಡಾಕ್ಟರೇಟ್ ಪಡೆದಿರುವ ವಿದ್ಯಾವಂತ ಶ್ಯಾಮ್ ಅವರು ಹ್ಯುಂಡೈ, ಹೋಂಡಾ, ಫೋರ್ಡ್, ಮರ್ಸಿಡಿಸ್, JCB ಮತ್ತು ಅಶೋಕ್ ಲೇಲ್ಯಾಂಡ್ ಸೇರಿದಂತೆ ಅಥರ್ ಎಲೆಕ್ಟ್ರಿಕ್, ಆಲ್ಟಿಗ್ರೀನ್ ಮತ್ತು ಫಿಚ್ ಸೇರಿದಂತೆ ಎಲೆಕ್ಟ್ರಿಕ್ ವೆಹಿಕಲ್ ಬ್ರ್ಯಾಂಡ್‌ಗಳ ಜೊತೆಗೆ ಅನುಭವಿ ಆಟೋಮೊಬೈಲ್ ಡೀಲರ್ ಆಗಿದ್ದಾರೆ. ಅಲ್ಲದೆ ಶ್ಯಾಮ್ ಅವರು ಕರ್ನಾಟಕ ಭಾಗದ ಫೆಡರೇಶನ್ ಆಫ್ ಆಟೋ ಡೀಲರ್ಸ್ ಅಸೋಸಿಯೇಶನ್‌ನ ಮುಖ್ಯಸ್ಥರಾಗಿದ್ದಾರೆ.

ಉದ್ಯಮಕ್ಕೆ ಸಂಬಂಧ ಪಟ್ಟ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:12 pm, Mon, 16 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?