AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಮೈಸೂರು ವಿವಿಯಲ್ಲಿ ಕಾನೂನು ವಿಭಾಗದಲ್ಲಿ Rank ಪಡೆದವರಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ

Mysore University: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹೆಸರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದೆ.

Siddaramaiah: ಮೈಸೂರು ವಿವಿಯಲ್ಲಿ ಕಾನೂನು ವಿಭಾಗದಲ್ಲಿ Rank ಪಡೆದವರಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: ಸಾಧು ಶ್ರೀನಾಥ್​|

Updated on: Aug 09, 2022 | 4:01 PM

Share

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದಲ್ಲಿ (Mysore University) ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ (Siddaramaiah) ಹೆಸರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ (gold medal) ನೀಡಲು ನಿರ್ಧರಿಸಲಾಗಿದೆ. ಸಿದ್ದರಾಮಯ್ಯ 75 ಅಮೃತ ಮಹೋತ್ಸವ ದತ್ತಿ ಚಿನ್ನದ ಪದಕ ಇದಾಗಿದ್ದು, 2022-23ನೇ ಸಾಲಿನಿಂದ ಎಲ್​​ಎಲ್​ಬಿಯಲ್ಲಿ ಱಂಕ್ (Rank) ಪಡೆದವರಿಗೆ ನೀಡಲಾಗುವುದು.

ಮೈಸೂರು ಗ್ರಾಮಾಂತರ ಅಧ್ಯಕ್ಷರ ಹೆಸರಿನಲ್ಲಿ ವಿಶ್ವ ವಿದ್ಯಾಲಯಕ್ಕೆ 1 ಲಕ್ಷ 5 ಸಾವಿರ ರೂಪಾಯಿ ದತ್ತಿ ನೀಡಲಾಗಿದೆ. ಹಾಗಾಗಿ ಎಲ್​​ಎಲ್​ಬಿಯಲ್ಲಿ ಱಂಕ್ ಪಡೆದವರಿಗೆ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದೆ ಎಂದು ಟಿವಿ9ಗೆ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್ ಮಾಹಿತಿ ನೀಡಿದ್ದಾರೆ.

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್