AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಮೈಸೂರು ವಿವಿಯಲ್ಲಿ ಕಾನೂನು ವಿಭಾಗದಲ್ಲಿ Rank ಪಡೆದವರಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ

Mysore University: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹೆಸರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದೆ.

Siddaramaiah: ಮೈಸೂರು ವಿವಿಯಲ್ಲಿ ಕಾನೂನು ವಿಭಾಗದಲ್ಲಿ Rank ಪಡೆದವರಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: ಸಾಧು ಶ್ರೀನಾಥ್​|

Updated on: Aug 09, 2022 | 4:01 PM

Share

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದಲ್ಲಿ (Mysore University) ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ (Siddaramaiah) ಹೆಸರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ (gold medal) ನೀಡಲು ನಿರ್ಧರಿಸಲಾಗಿದೆ. ಸಿದ್ದರಾಮಯ್ಯ 75 ಅಮೃತ ಮಹೋತ್ಸವ ದತ್ತಿ ಚಿನ್ನದ ಪದಕ ಇದಾಗಿದ್ದು, 2022-23ನೇ ಸಾಲಿನಿಂದ ಎಲ್​​ಎಲ್​ಬಿಯಲ್ಲಿ ಱಂಕ್ (Rank) ಪಡೆದವರಿಗೆ ನೀಡಲಾಗುವುದು.

ಮೈಸೂರು ಗ್ರಾಮಾಂತರ ಅಧ್ಯಕ್ಷರ ಹೆಸರಿನಲ್ಲಿ ವಿಶ್ವ ವಿದ್ಯಾಲಯಕ್ಕೆ 1 ಲಕ್ಷ 5 ಸಾವಿರ ರೂಪಾಯಿ ದತ್ತಿ ನೀಡಲಾಗಿದೆ. ಹಾಗಾಗಿ ಎಲ್​​ಎಲ್​ಬಿಯಲ್ಲಿ ಱಂಕ್ ಪಡೆದವರಿಗೆ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದೆ ಎಂದು ಟಿವಿ9ಗೆ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್ ಮಾಹಿತಿ ನೀಡಿದ್ದಾರೆ.

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್