AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಮೈಸೂರು ವಿವಿಯಲ್ಲಿ ಕಾನೂನು ವಿಭಾಗದಲ್ಲಿ Rank ಪಡೆದವರಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ

Mysore University: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹೆಸರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದೆ.

Siddaramaiah: ಮೈಸೂರು ವಿವಿಯಲ್ಲಿ ಕಾನೂನು ವಿಭಾಗದಲ್ಲಿ Rank ಪಡೆದವರಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Aug 09, 2022 | 4:01 PM

Share

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದಲ್ಲಿ (Mysore University) ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ (Siddaramaiah) ಹೆಸರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ (gold medal) ನೀಡಲು ನಿರ್ಧರಿಸಲಾಗಿದೆ. ಸಿದ್ದರಾಮಯ್ಯ 75 ಅಮೃತ ಮಹೋತ್ಸವ ದತ್ತಿ ಚಿನ್ನದ ಪದಕ ಇದಾಗಿದ್ದು, 2022-23ನೇ ಸಾಲಿನಿಂದ ಎಲ್​​ಎಲ್​ಬಿಯಲ್ಲಿ ಱಂಕ್ (Rank) ಪಡೆದವರಿಗೆ ನೀಡಲಾಗುವುದು.

ಮೈಸೂರು ಗ್ರಾಮಾಂತರ ಅಧ್ಯಕ್ಷರ ಹೆಸರಿನಲ್ಲಿ ವಿಶ್ವ ವಿದ್ಯಾಲಯಕ್ಕೆ 1 ಲಕ್ಷ 5 ಸಾವಿರ ರೂಪಾಯಿ ದತ್ತಿ ನೀಡಲಾಗಿದೆ. ಹಾಗಾಗಿ ಎಲ್​​ಎಲ್​ಬಿಯಲ್ಲಿ ಱಂಕ್ ಪಡೆದವರಿಗೆ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದೆ ಎಂದು ಟಿವಿ9ಗೆ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್ ಮಾಹಿತಿ ನೀಡಿದ್ದಾರೆ.

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ