AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NATA 2021 Result: ಇಂದು 2021ನೇ ಸಾಲಿನ NATA ಫಲಿತಾಂಶ nata.inನಲ್ಲಿ ಬಿಡುಗಡೆ; ಫಲಿತಾಂಶ ನೋಡುವುದು ಹೇಗೆ?

NATA 2021 Result at nata.in: ಫಲಿತಾಂಶವನ್ನು ಘೋಷಿಸಿದ ನಂತರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ನಾಟಾದ ಅಧಿಕೃತ ವೆಬ್​ಸೈಟ್​ನಲ್ಲಿ nata.in ನಲ್ಲಿ ಲಾಗ್​ಇನ್​ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

NATA 2021 Result: ಇಂದು 2021ನೇ ಸಾಲಿನ NATA ಫಲಿತಾಂಶ nata.inನಲ್ಲಿ ಬಿಡುಗಡೆ; ಫಲಿತಾಂಶ ನೋಡುವುದು ಹೇಗೆ?
ಪ್ರಾತಿನಿಧಿಕ ಚಿತ್ರ
shruti hegde
| Updated By: Digi Tech Desk|

Updated on:Apr 20, 2021 | 4:27 PM

Share

ನ್ಯಾಷನಲ್​ ಆ್ಯಪ್ಟಿಟ್ಯೂಡ್​ ಟೆಸ್ಟ್​ ಇನ್ ಆರ್ಕಿಟೆಕ್ಚರ್ (NATA) 2021ರ ಮೊದಲ ಪರೀಕ್ಷೆಯ ಫಲಿತಾಂಶವನ್ನು ಇಂದು ಆರ್ಕಿಟೆಕ್ಚರ್​ ಮಂಡಳಿಯು ಬಿಡುಗಡೆ ಮಾಡಲಿದೆ. ಫಲಿತಾಂಶವನ್ನು ಘೋಷಿಸಿದ ನಂತರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ನಾಟಾದ ಅಧಿಕೃತ ವೆಬ್​ಸೈಟ್​ನಲ್ಲಿ nata.in ನಲ್ಲಿ ಲಾಗ್​ಇನ್​ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

ನ್ಯಾಷನಲ್​ ಆ್ಯಪ್ಟಿಟ್ಯೂಡ್​ ಟೆಸ್ಟ್​ ಇನ್ ಆರ್ಕಿಟೆಕ್ಚರ್ ಪರೀಕ್ಷೆಯ ಫಲಿತಾಂಶವನ್ನು ಪರಿಶೀಲಿಸುವ ಸುಲಭ ಹಂತಗಳು ಈ ಕೆಳಗಿನಂತಿದೆ.

ಹಂತ 1: ಪರೀಕ್ಷೆಗೆ ಹಾಜಾರಾದವರು ನಾಟಾದ ಅಧಿಕೃತ ವೆಬ್​ಸೈಟ್​ nata.in ನಲ್ಲಿ ಲಾಗ್​ಇನ್​ ಆಗಿಬೇಕು.

ಹಂತ 2: ಮುಖಪುಟ ತೆರೆಯುತ್ತಿದ್ದಂತೆಯೇ ನಾಟಾ 2021 ಫಲಿತಾಂಶ ಲಿಂಕ್​ಅನ್ನು ಕ್ಲಿಕ್​ ಮಾಡಿ. ಹಂತ 3: ಅಭ್ಯರ್ಥಿಗಳು ತಮ್ಮ ರಿಜಿಸ್ಟರ್​ ನಂಬರ್​ಅನ್ನು ನಮೂದಿಸಬೇಕು. ಹಂತ 4: ರಿಜಿಸ್ಟರ್​ ನಂಬರ್​ ಮೂಲಕ ನಿಮ್ಮ ಫಲಿತಾಂಶ ಪರಿಶೀಲಿಸಬಹುದು. ಹಂತ 5: ಅಭ್ಯರ್ಥಿಗಳು ಫಲಿತಾಂಶವನ್ನು ಡೌನ್​ಲೋಡ್​ ಮಾಡಿಕೊಂಡು ಮುದ್ರಿಸಿಕೊಳ್ಳಬಹುದು.

2021 ಏಪ್ರಿಲ್​10ನೇ ತಾರೀಕಿನಂದು ಕೌನ್ಸಿಲ್​ ಆಫ್​ ಆರ್ಕಿಟೆಕ್ಚರ್ ಮೊದಲ ಪರೀಕ್ಷೆ​ ಯಶಸ್ವಿಯಾಗಿ ಪರಿಪೂರ್ಣಗೊಂಡಿದೆ. ಐದು ವರ್ಷಗಳ B.Arch (Bachelor of Architecture) ಕೋರ್ಸ್​​ನ ಮೊದಲ ವರ್ಷದ ಪ್ರವೇಶಕ್ಕಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಭಾರತದಾದ್ಯಂತ ಮತ್ತು ದುಬೈ,ಕತಾರ್​,ಓಮನ್​ ಮತ್ತು ಕುವೈತ್​ ಸೇರಿದಂತೆ 196 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದೆ. ನಾಟಾ 201ರ ಎರಡನೇ ಪರೀಕ್ಷೆಯನ್ನು 2021 ಜೂನ್​ 12ರಂದು ನಡೆಸಲಾಗುವುದು. ಪರೀಕ್ಷೆಯ ಅರ್ಹತೆ ಪಡೆಯಲು 200 ಅಂಕಗಳಲ್ಲಿ ಕನಿಷ್ಠ 75 ಅಂಕಗಳನ್ನು ಪಡೆಯಬೇಕಾಗುತ್ತದೆ.

ಇದನ್ನೂ ಓದಿ: Karnataka Exam 2021 News: ಎಲ್ಲವೂ ಸರಿಹೋದ ತಕ್ಷಣ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ; ಡಾ.ಅಶ್ವತ್ಥ ನಾರಾಯಣ

Published On - 1:17 pm, Tue, 20 April 21

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ