AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸೆಪ್ಟೆಂಬರ್​ 12ರಂದು ನಡೆಯಲಿದೆ ಎಂದು ನೂತನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಸೋಮವಾರ ಘೋಷಿಸಿದ್ದಾರೆ. ಒಟ್ಟು 198 ನಗರಗಳಲ್ಲಿ ಈ ನೀಟ್​ ಪರೀಕ್ಷೆ ನಡೆಯಲಿದೆ.

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 13, 2021 | 1:17 PM

Share

ಸೆಪ್ಟೆಂಬರ್​ನಲ್ಲಿ ನಡೆಯಲಿರುವ ನೀಟ್​-2021 (NEET-2021) ಪರೀಕ್ಷೆಗೆ ನೋಂದಣಿ ಪ್ರಕ್ರಿಯೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA-National Testing Agency) ಇಂದಿನಿಂದ (ಜು.13) ಪ್ರಾರಂಭ ಮಾಡಲಿದೆ. NTA ಯ ನೀಟ್​ ವೆಬ್​​ಸೈಟ್​ ಮೂಲಕ ಆನ್​ಲೈನ್​ನಲ್ಲಿಯೇ ನೋಂದಣಿ ಮಾಡಬಹುದಾಗಿದ್ದು, ಇಂದು ಸಂಜೆ 5ಗಂಟೆಯಿಂದ ರಿಜಿಸ್ಟ್ರೇಶನಲ್​ ಲಿಂಕ್​ ಲಭ್ಯವಾಗಲಿದೆ..

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಸೆಪ್ಟೆಂಬರ್​ 12ರಂದು ನಡೆಯಲಿದೆ ಎಂದು ನೂತನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಸೋಮವಾರ ಘೋಷಿಸಿದ್ದಾರೆ. ಒಟ್ಟು 198 ನಗರಗಳಲ್ಲಿ ಈ ನೀಟ್​ ಪರೀಕ್ಷೆ ನಡೆಯಲಿದೆ. ಹಾಗೇ 2020ರಲ್ಲಿ ಒಟ್ಟು 3862 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಆದರೆ ಈ ಬಾರಿ ಅದರ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಇನ್ನು ಪರೀಕ್ಷಾರ್ಥಿಗಳು ಎಲ್ಲ ರೀತಿಯ ಕೊವಿಡ್​ 19 ಶಿಷ್ಟಾಚಾರಗಳನ್ನೂ ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಪರೀಕ್ಷಾರ್ಥಿಗಳಿಗೆ ಆಯಾ ಕೇಂದ್ರಗಳಲ್ಲಿ ಮಾಸ್ಕ್​​ಗಳನ್ನು ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ನೀಟ್​ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ? ಪರೀಕ್ಷಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಲಾದ ಸರಳ ವಿಧಾನವನ್ನು ಅನುಸರಿಸಬಹುದು. 1. ಮೊದಲು ಎನ್​ಟಿಎ ನೀಟ್​​ನ ಅಧಿಕೃತ ವೆಬ್​ಸೈಟ್​ ntaneet.nic.in.ಗೆ ಭೇಟಿ ಕೊಡಿ 2. ಅದರ ಹೋಂಪೇಜ್​ನಲ್ಲಿ ಕಾಣುವ NEET 2021 ಲಿಂಕ್​ ಮೇಲೆ ಕ್ಲಿಕ್​ ಮಾಡಿ. 3. ಅಲ್ಲಿ ಲಾಗಿನ್​ ವಿವರಗಳನ್ನು ತುಂಬಿ, ಸಬ್ಮಿಟ್​ ಎಂಬಲ್ಲಿ ಕ್ಲಿಕ್​ ಮಾಡಿ. 4. ನಿಮಗೆ ಅಪ್ಲಿಕೇಶನ್​ ಫಾರಂ ಕಾಣಿಸುತ್ತದೆ. ಅಪ್ಲಿಕೇಶನ್​ನಲ್ಲಿ ಕೇಳಲಾದ ಎಲ್ಲ ವಿವರಗಳನ್ನೂ ತುಂಬಿ ಮತ್ತು ಪರೀಕ್ಷಾ ಶುಲ್ಕವನ್ನೂ ತುಂಬಿ. 5. ದೃಢೀಕರಣ ಪುಟವನ್ನು ಡೌನ್​ಲೋಡ್ ಮಾಡಿಕೊಳ್ಳಿ 6. ಅದರ ಹಾರ್ಡ್​ ಕಾಪಿ ಒಂದನ್ನು ನೀವು ಇಟ್ಟುಕೊಳ್ಳಿ.

ಇದನ್ನೂ ಓದಿ: Cinema Writing : ‘ಬೆಲ್​ ಬಾಟಮ್’ ಟ್ರಂಪ್​ಕಾರ್ಡಿನೊಂದಿಗೆ ಕನ್ನಡದ ನಿರ್ದೇಶಕ ಟಿ.ಕೆ. ದಯಾನಂದ ತೆಲುಗಿಗೆ

NEET 2021 Registration to begin today Check here to know the process

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?