AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ

NEET MDS Admission | ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2021 | 3:00 PM

Share

ನವದೆಹಲಿ: ಆಗಸ್ಟ್​ 20ರಿಂದ ನೀಟ್ ಎಂಡಿಎಸ್​ (NEET MDS 2021) ಕೌನ್ಸಿಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟ್​ಗೆ ಆರೋಗ್ಯ ಸಚಿವಾಲಯದ ತಿಳಿಸಿದೆ. ಆಗಸ್ಟ್​ 20ರಿಂದ ಅಕ್ಟೋಬರ್ 10ರವರೆಗೆ ನೀಟ್ ಎಂಡಿಎಸ್ ಕೌನ್ಸಿಲಿಂಗ್ ನಡೆಯಲಿದೆ. 2020ರ ಡಿಸೆಂಬರ್ 16ರಂದು ನೀಟ್- ಎಂಡಿಎಸ್ ಪರೀಕ್ಷೆ ನಡೆದಿತ್ತು. ಆದರೆ, ಕೊವಿಡ್​ನಿಂದಾಗಿ ಇನ್ನೂ ದಾಖಲಾತಿ ಶುರುವಾಗಿರಲಿಲ್ಲ. 

ಈ ಬಗ್ಗೆ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಮತ್ತು ಯೂನಿಯನ್ ಆಫ್ ಇಂಡಿಯಾ ಇಂದು ಸುಪ್ರೀಂ ಕೋರ್ಟ್​ಗೆ ಸಫಿಡವಿಟ್ ಸಲ್ಲಿಸಿವೆ. ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅದರಂತೆ ಇಂದು ಎಂಡಿಎಸ್ ಕೌನ್ಸಿಲಿಂಗ್ ದಿನಾಂಕವನ್ನು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ. ಕೌನ್ಸೆಲಿಂಗ್ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹಾಗೂ ನ್ಯಾಯಮೂರ್ತಿ ಎಂಆರ್ ಶಾ ಅವರ ನ್ಯಾಯಪೀಠ ಅಸಮಾಧಾನ ಹೊರಹಾಕಿತ್ತು.

ಯೂನಿಯನ್ ಆಫ್ ಇಂಡಿಯಾ ಎಂಡಿಎಸ್​ ಸೀಟ್​ಗೆ ಒಬಿಸಿಗೆ ಶೇ. 27ರಷ್ಟು ಮೀಸಲಾತಿ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿದೆ.

ಇದನ್ನೂ ಓದಿ: NEET 2021 Registration: ನೀಟ್ ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಲು ಇಂದು ಕೊನೆಯ ದಿನ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

NEET 2021: ನೀಟ್ ಮೂಲಕ BSc ನರ್ಸಿಂಗ್ ಕೋರ್ಸ್​ ಸೇರಲಿಚ್ಛಿಸುವವರ ವಯಸ್ಸು, ಅರ್ಹತೆಯ ಮಾಹಿತಿ ಹೀಗಿದೆ

Published On - 2:53 pm, Tue, 10 August 21

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ