AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG 2023: ವೆಬ್‌ಸೈಟ್‌ನಲ್ಲಿನ ಸಮಸ್ಯೆಯಿಂದ ನೋಂದಣಿ ವಿಳಂಬ; ವಿದ್ಯಾರ್ಥಿಗಳ ಕಳವಳ

ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ NEET UG 2023 ನೋಂದಣಿ ಪ್ರಕ್ರಿಯೆಯನ್ನು ಪುನಃ ತೆರೆಯಲಾಗಿದೆ. ಆದರೆ, ವೆಬ್‌ಸೈಟ್‌ನ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ.

NEET UG 2023: ವೆಬ್‌ಸೈಟ್‌ನಲ್ಲಿನ ಸಮಸ್ಯೆಯಿಂದ ನೋಂದಣಿ ವಿಳಂಬ; ವಿದ್ಯಾರ್ಥಿಗಳ ಕಳವಳ
ನೀಟ್ ಯುಜಿ 2023Image Credit source: istock
Follow us
ನಯನಾ ಎಸ್​ಪಿ
|

Updated on: Apr 12, 2023 | 2:44 PM

ಬಹುನಿರೀಕ್ಷಿತ NEET UG 2023 ಅನ್ನು ಮೇ 7, 2023 ರಂದು ನಿಗದಿಪಡಿಸಲಾಗಿದೆ. ಪರೀಕ್ಷೆ ನಡೆಸುವ ಸಂಸ್ಥೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA), ಮಾರ್ಚ್ 6, 2023 ರಿಂದ ಏಪ್ರಿಲ್ 6, 2023 ರವರೆಗೆ ನೋಂದಣಿ (Registration) ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆದರೆ, ವಿದ್ಯಾರ್ಥಿಗಳ ಬೇಡಿಕೆ ಮೇರೆಗೆ, ನೋಂದಣಿ ಪ್ರಕ್ರಿಯೆಯು ಏಪ್ರಿಲ್ 11, 2023 ರಿಂದ ಏಪ್ರಿಲ್ 13, 2023 ರವರೆಗೆ ಪುನಃ ತೆರೆಯಲಾಗಿದೆ (Re-open). ಆದಾಗ್ಯೂ, ವಿದ್ಯಾರ್ಥಿಗಳು NEET UG 2023 ನೋಂದಣಿ ಲಿಂಕ್‌ ಅಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ, ಏಕೆಂದರೆ, neet.nta.nic. ರಲ್ಲಿ ಕೆಲಸ ಮಾಡುತ್ತಿಲ್ಲ.

ಇದರ ಮಧ್ಯೆ, ನೋಂದಣಿ ಪ್ರಕ್ರಿಯೆಯಲ್ಲಿನ ವಿಳಂಬದ ಬಗ್ಗೆ ವಿದ್ಯಾರ್ಥಿಗಳು ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಕಳವಳ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಈಗ, ಅವರು ಆದಷ್ಟು ಬೇಗ ಮತ್ತೆ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕೇಳುತ್ತಿದ್ದಾರೆ.

ಅಧಿಕೃತ ಸೂಚನೆ

NTA ಬಿಡುಗಡೆ ಮಾಡಿದ ಅಧಿಕೃತ ಸೂಚನೆಯ ಪ್ರಕಾರ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, NEET ಪರೀಕ್ಷೆಯ ನೋಂದಣಿ ಪೋರ್ಟಲ್ ಅನ್ನು ಏಪ್ರಿಲ್ 11, 2023 ರಂದು ತೆರೆಯಲು ನಿರ್ಧರಿಸಲಾಗಿದೆ ಮತ್ತು ಏಪ್ರಿಲ್ 13, 2023 ರಂದು ಮುಚ್ಚಲಾಗುತ್ತದೆ. ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: NEET UG 2023 ಪರೀಕ್ಷಾ ತಯಾರಿ; ಸಾಮಾನ್ಯವಾಗಿ ಮಾಡುವ 5 ತಪ್ಪುಗಳು

ಅಭ್ಯರ್ಥಿಗಳಿಂದ ಟ್ವೀಟ್‌ಗಳು

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ