AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pariksha Pe Charcha 2025: ಮಕ್ಕಳನ್ನು ಮಾಡೆಲ್ ರೀತಿ ಪ್ರದರ್ಶನಕ್ಕಿಡಬೇಡಿ: ಪೋಷಕರಿಗೆ ಪ್ರಧಾನಿ ಮೋದಿ ಸಲಹೆ

ಮಕ್ಕಳನ್ನು ಮಾಡೆಲ್​ಗಳಂತೆ ಪ್ರದರ್ಶನಕ್ಕಿಡಬೇಡಿ ಎಂದು ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಪೋಷಕರು ಬೇರೆಯ ಮಕ್ಕಳನ್ನು ನೋಡಿ ತಮ್ಮ ಮಕ್ಕಳು ಹೀಗೆಯೇ ಇರಬೇಕು, ಬೇರೆಯವರ ಮನೆಯ ಮಕ್ಕಳಂತೆಯೇ ಓದಬೇಕೆಂದು ಬಯಸಬೇಡಿ. ನಿಮ್ಮ ಮಕ್ಕಳಿಗೆ ಯಾವ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಇರುತ್ತದೋ ಅದೇ ವಿಚಾರಗಳನ್ನು ಓದಲು ಅನುವು ಮಾಡಿಕೊಡಿ ಎಂದಿದ್ದಾರೆ.

Pariksha Pe Charcha 2025: ಮಕ್ಕಳನ್ನು ಮಾಡೆಲ್ ರೀತಿ ಪ್ರದರ್ಶನಕ್ಕಿಡಬೇಡಿ: ಪೋಷಕರಿಗೆ ಪ್ರಧಾನಿ ಮೋದಿ ಸಲಹೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Feb 10, 2025 | 12:36 PM

Share

ಮಕ್ಕಳನ್ನು ಮಾಡೆಲ್​ಗಳಂತೆ ಪ್ರದರ್ಶನಕ್ಕಿಡಬೇಡಿ ಎಂದು ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಪೋಷಕರು ಬೇರೆಯ ಮಕ್ಕಳನ್ನು ನೋಡಿ ತಮ್ಮ ಮಕ್ಕಳು ಹೀಗೆಯೇ ಇರಬೇಕು, ಬೇರೆಯವರ ಮನೆಯ ಮಕ್ಕಳಂತೆಯೇ ಓದಬೇಕೆಂದು ಬಯಸಬೇಡಿ. ನಿಮ್ಮ ಮಕ್ಕಳಿಗೆ ಯಾವ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಇರುತ್ತದೋ ಅದೇ ವಿಚಾರಗಳನ್ನು ಓದಲು ಅನುವು ಮಾಡಿಕೊಡಿ ಎಂದಿದ್ದಾರೆ.

ಮಕ್ಕಳು ಕೂಡ ತಮ್ಮ ಆಸಕ್ತಿಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದುಯ ಬೇಡ, ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಿ, ಪೋಷಕರು ತಮ್ಮ ಆಸೆಗಳನ್ನು ಮಕ್ಕಳ ಮೇಲೆ ಹೇರಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿಯೊಂದು ಮಕ್ಕಳು ಒಂದಲ್ಲಾ ಒಂದು ಕ್ಷೇತ್ರದಲ್ಲಿ ಉತ್ತಮವಾಗಿರುತ್ತಾರೆ ಎಂದರು.

ನೀವು ಪ್ರಧಾನಿಯಾಗಿರದಿದ್ದರೆ ಮತ್ತು ಸಚಿವರಾಗಿದ್ದರೆ ನೀವು ಯಾವ ಇಲಾಖೆಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಿರಿ ಎಂದು. ಇದಕ್ಕೆ ಪ್ರಧಾನಿಯವರು, ಕೌಶಲ್ಯ ಬಹಳ ಮುಖ್ಯವಾದ ಕಾರಣ ನಾನು ಕೌಶಲ್ಯ ವಿಭಾಗವನ್ನು ಆಯ್ಕೆ ಮಾಡುತ್ತೇನೆ ಎಂದು ಹೇಳಿದರು. ಪೋಷಕರು ಸಹ ತಮ್ಮ ಮಕ್ಕಳ ಕೌಶಲ್ಯಗಳ ಬಗ್ಗೆ ಗಮನ ಹರಿಸಬೇಕು. ಮಕ್ಕಳು ದುಃಖಿತರಾದರೆ ಮತ್ತು ದಣಿದಿದ್ದರೆ ಪರೀಕ್ಷೆಗಳಲ್ಲಿ ಉತ್ತಮವಾಗಿ ಬರೆಯಲು ಸಾಧ್ಯವಾಗುತ್ತದೆಯೇ? ಎಂದು ಪ್ರಶ್ನಿಸಿದರು.

ಮತ್ತಷ್ಟು ಓದಿ: ಪರೀಕ್ಷಾ ಪೆ ಚರ್ಚಾ: ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ, ವೀಕ್ಷಿಸುವುದ್ಹೇಗೆ?

ನಾವು ರೋಬೋಟ್‌ಗಳಲ್ಲ, ಮನುಷ್ಯರು. ಮಕ್ಕಳನ್ನು ನಾಲ್ಕು ಗೋಡೆಗಳೊಳಗೆ ಬಂಧಿಸಿ ಪುಸ್ತಕಗಳ ಸೆರೆಮನೆಯನ್ನಾಗಿ ಮಾಡಿದರೆ, ಅವರು ಎಂದಿಗೂ ಬೆಳೆಯಲು ಸಾಧ್ಯವಾಗುವುದಿಲ್ಲ, ತೆರೆದ ಆಗಸವನ್ನು ಅವರಿಗಾಗಿ ನೀಡಬೇಕು ಸ್ವಾತಂತ್ರವೂ ಕೂಡ ಅಷ್ಟೇ ಮುಖ್ಯ ಎಂದು ಪ್ರಧಾನಿ ಹೇಳಿದರು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Mon, 10 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ