AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ಭಗವದ್ಗೀತೆ ಬೋಧನೆಗೆ ಶಿಕ್ಷಣ ಇಲಾಖೆ ನಿರ್ಧಾರ; ಖಾಸಗಿ ಶಾಲೆಗಳ ಒಕ್ಕೂಟ ಕಿಡಿ

ಭಗವದ್ಗೀತೆ ಜೊತೆಗೆ ರಾಮಾಯಣ, ಮಹಾಭಾರತ ಬೋಧನೆಗೂ ನಿರ್ಧರಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಾಲೆಗಳ ಒಕ್ಕೂಟ, ಎಲ್ಲರಿಗೂ ಕಡ್ಡಾಯವಾಗಿ ಭಗವದ್ಗೀತೆ ಕಲಿಕೆಯಲು ಒತ್ತಾಯಿಸಬಾರದು ಎಂದು ಆಕ್ರೋಶ ಹೊರಹಾಕಿದೆ.

ಶಾಲೆಗಳಲ್ಲಿ ಭಗವದ್ಗೀತೆ ಬೋಧನೆಗೆ ಶಿಕ್ಷಣ ಇಲಾಖೆ ನಿರ್ಧಾರ; ಖಾಸಗಿ ಶಾಲೆಗಳ ಒಕ್ಕೂಟ ಕಿಡಿ
ಭಗವದ್ಗೀತೆ
TV9 Web
| Edited By: |

Updated on:May 09, 2022 | 10:51 AM

Share

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ (Bhagavad Gita) ಬೋಧನೆ ಮಾಡಲು ಶಿಕ್ಷಣ ಇಲಾಖೆ (Education Department) ನಿರ್ಧರಿಸಿದ್ದು, ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಕಿಡಿಕಾರಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಭಗವದ್ಗೀತೆ ಜೊತೆಗೆ ರಾಮಾಯಣ, ಮಹಾಭಾರತ ಬೋಧನೆಗೂ ನಿರ್ಧರಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಾಲೆಗಳ ಒಕ್ಕೂಟ, ಎಲ್ಲರಿಗೂ ಕಡ್ಡಾಯವಾಗಿ ಭಗವದ್ಗೀತೆ ಕಲಿಕೆಯಲು ಒತ್ತಾಯಿಸಬಾರದು ಎಂದು ಆಕ್ರೋಶ ಹೊರಹಾಕಿದೆ.

ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್​ಗೂ ಅವಕಾಶ ನೀಡಲಿ. ಕುರಾನ್, ಬೈಬಲ್​ಗೆ ಯಾಕೆ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಗುಜರಾತ್ ಮಾದರಿಯಲ್ಲಿ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ಈಗಾಗಲೇ ನಿರ್ಧಾರವಾಗಿದ್ದು, ಖಾಸಗಿ ಶಾಲೆಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ಸರ್ಕಾರ ಈಗಾಗಲೇ ಭಗವದ್ಗೀತೆಯ ಬೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ. ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಮಕ್ಕಳಿಗೆ ಗೀತೆ ಭೋದನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

Sanatana Dharma Hindu Religion and Ethics ಬುಕ್ ಮಾಡಲ್ ಅಧ್ಯಯನಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳೂತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಭೋದನೆಗೆ ಪ್ಲಾನ್ ಮಾಡಿದೆ.

ಇದನ್ನೂ ಓದಿ

ಒಂದೇ ಒಂದು ಫೋಟೋದಿಂದ ರಮ್ಯಾ ಅಭಿಮಾನಿಗಳ ಮನಸ್ಸಿನಲ್ಲಿ ಕೊರೆಯುತ್ತಿದೆ ಹತ್ತು ಹಲವು ಪ್ರಶ್ನೆ

Petrol Price Today: ಇಂದೂ ಕೂಡಾ ಪೆಟ್ರೋಲ್​, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ ನೋಡಿ

Published On - 10:00 am, Mon, 9 May 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್