AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Model Question Paper: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ; ವಿವರ ಇಲ್ಲಿದೆ

ಟ್ವಿಟರ್​​ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. pue.kar.nic.in ವೆಬ್​​ಸೈಟ್​ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ ನೋಡಲು ಇಲ್ಲಿ ಕ್ಲಿಕ್ ಮಾಡಿ

2nd PUC Model Question Paper: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ; ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 02, 2022 | 8:08 PM

Share

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ. 2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. pue.kar.nic.in ವೆಬ್​​ಸೈಟ್​ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ ನೋಡಲು ಇಲ್ಲಿ ಕ್ಲಿಕ್ ಮಾಡಿ- ಮಾದರಿ ಪ್ರಶ್ನೆ ಪತ್ರಿಕೆ

2021- 22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಇನ್ನಾದರೂ ಪುಸ್ತಕ ತೆರೆದು ಓದಲಿ; ಅನಗತ್ಯವಾಗಿ ಆರ್​ಎಸ್​ಎಸ್​ ಬಗ್ಗೆ ಮಾತಾಡುವುದು ಸರಿಯಲ್ಲ: ಡಿಕೆ ಸುರೇಶ್ ಟ್ವೀಟ್​ಗೆ ಬಿಸಿ ನಾಗೇಶ್ ಪ್ರತಿಕ್ರಿಯೆ

ಇದನ್ನೂ ಓದಿ: ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು