AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Classes: ಮೇ 4ರವರೆಗೆ ಎಸ್​ಎಸ್​ಎಲ್​ಸಿ ತರಗತಿಗಳು ಬಂದ್; ಶಿಕ್ಷಣ ಇಲಾಖೆ ಆದೇಶ

ಈ ಅವಧಿಯಲ್ಲಿ 10ನೇ ತರಗತಿಗೆ ವರ್ಚುವಲ್ ಅಥವಾ ದೂರವಾಣಿ ಮೂಲಕ ಪಾಠ ಮಾಡಲು ಸೂಚನೆ ನೀಡಲಾಗಿದೆ. ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಪ್ರಕಟಿಸಿದೆ.

Karnataka SSLC Classes: ಮೇ 4ರವರೆಗೆ ಎಸ್​ಎಸ್​ಎಲ್​ಸಿ ತರಗತಿಗಳು ಬಂದ್; ಶಿಕ್ಷಣ ಇಲಾಖೆ ಆದೇಶ
ಪ್ರಾತಿನಿಧಿಕ ಚಿತ್ರ
guruganesh bhat
|

Updated on:Apr 21, 2021 | 6:31 PM

Share

ಬೆಂಗಳೂರು: ಮೇ 4ರವರೆಗೆ ಎಸ್​​ಎಸ್​​ಎಲ್​ಸಿ ತರಗತಿಗಳನ್ನು ಸ್ಥಗಿತಗೊಳಿಸಿ ಶಿಕ್ಷಣ ಇಲಾಖೆ ಆದೇಶ ನೀಡಿದೆ.  ಕೊವಿಡ್ ತಡೆಗೆ ಸರ್ಕಾರದಿಂದ ಕಠಿಣ ಕ್ರಮ ಕೈಗೊಂಡ ಕಾರಣ ಶಾಲೆಗಳನ್ನು ಬಂದ್ ಮಾಡುವಂತೆ ನಿನ್ನೆ ಸೂಚನೆ ನೀಡಲಾಗಿತ್ತು. ಹೀಗಾಗಿ, 10ನೇ ತರಗತಿಗಳು ಕೂಡ ಮೇ 4ರವರೆಗೆ ಸ್ಥಗಿತಗೊಳ್ಳಲಿದ್ದು,  ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಏಪ್ರಿಲ್ 30ರವರೆಗೆ 1ರಿಂದ9ನೇ ತರಗತಿಗೆ ಮೌಲ್ಯಾಂಕನ ಮೂಲಕ ಫಲಿತಾಂಶ ಸೂಚನೆ ನೀಡಲಾಗಿತ್ತು. ಈಗ ಏಪ್ರಿಲ್ 24ರ ಒಳಗೆ ಮೌಲ್ಯಾಂಕನ ಫಲಿತಾಂಶ ನೀಡಲು‌ ಸೂಚನೆ ನೀಡಲಾಗಿದೆ. ಆಯಾ ಶಾಲೆಗಳ ಮೌಲ್ಯಾಂಕನ ನಡೆಸಿ, ಫಲಿತಾಂಶ ನೀಡಲು ಸೂಚಿಸಲಾಗಿದೆ. ಏಪ್ರಿಲ್ 27 ರಿಂದ ಮೇ 4ರವರೆಗೆ ಶಿಕ್ಷಕರಿಗೆ ಶಾಲೆಯ ಹಾಜರಾತಿಗೆ ವಿನಾಯ್ತಿ ನೀಡಲಾಗಿದೆ. ಈ ಅವಧಿಯಲ್ಲಿ 10ನೇ ತರಗತಿಗೆ ವರ್ಚುವಲ್ ಅಥವಾ ದೂರವಾಣಿ ಮೂಲಕ ಪಾಠ ಮಾಡಲು ಸೂಚನೆ ನೀಡಲಾಗಿದೆ. ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಪ್ರಕಟಿಸಿದೆ.

ಇದನ್ನೂ ಓದಿ: JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

(SSLC classes are stopped till May 4 in Karnataka due to surge of Covid )

Published On - 6:28 pm, Wed, 21 April 21

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್