AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2021: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

SSLC Results 2021: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ
ಸಚಿವ ಸುರೇಶ್​ ಕುಮಾರ್​
TV9 Web
| Updated By: Digi Tech Desk|

Updated on:Jul 22, 2021 | 8:48 PM

Share

ಬೆಂಗಳೂರು: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು (SSLC Results 2021) ಘೋಷಿಸಲಾಗುವುದು. ರಾಜ್ಯದಲ್ಲಿ 12 ಲಕ್ಷ ಪಿಯು ಸೀಟ್​ಗಳು ಲಭ್ಯವಿದೆ. ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಸೀಟ್​ಗಳು ಇವೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದರು. ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

ಇವತ್ತು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಸಲಾಯಿತು. ಇಂದು ನಡೆದ ಪರೀಕ್ಷೆಗೆ ಶೇಕಡಾ 99.65ರಷ್ಟು ಹಾಜರಾತಿಯಿತ್ತು. ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 7,83,881ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 3350 ವಿದ್ಯಾರ್ಥಿಗಳ ಗೈರಾಗಿದ್ದಾರೆ. ದ್ವಿತೀಯ ಭಾಷೆಗೆ 8,27,988 ವಿದ್ಯಾರ್ಥಿಗಳು ನೋಂದಣಿ, ದ್ವಿತೀಯ ಭಾಷೆ ಪರೀಕ್ಷೆಗೆ 8,24,686 ಮಕ್ಕಳು ಹಾಜರಾಗಿದ್ದರು. ದ್ವಿತೀಯ ಭಾಷೆ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತೃತೀಯ ಭಾಷೆಗೆ 8,17,640 ವಿದ್ಯಾರ್ಥಿಗಳು ನೋಂದಣಿ, 8,14,538 ಮಕ್ಕಳು ಹಾಜರು, 3102 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೊವಿಡ್​ ಕೇರ್​ ಸೆಂಟರ್​​ನಲ್ಲಿ 67 ಮಕ್ಕಳು ಪರೀಕ್ಷೆ ಬರೆದಿದ್ದಾರೆ. ವಿಶೇಷ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

ಬೆಂಗಳೂರು ಕೇಂದ್ರ ವಿವಿ ಪರೀಕ್ಷೆ ದಿನಾಂಕ ಪ್ರಕಟ: ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಹೀಗಿದೆ

(SSLC Exam Results 2021 by August 1 says Education Minister Suresh Kumar)

Published On - 6:02 pm, Thu, 22 July 21

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ