AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ

SSLC Supplementary Exam: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್​ಸಿ ಬೋರ್ಡ್​ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಆಗಿದೆ.

SSLC Exams: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Aug 18, 2021 | 6:39 PM

Share

ಬೆಂಗಳೂರು: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್​ಸಿ ಬೋರ್ಡ್​ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಆಗಿದೆ. ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಇನ್ನಷ್ಟೇ ತಿಳಿದು ಬರಬೇಕಿದೆ. ಏಪ್ರಿಲ್ 2019 ರಲ್ಲಿ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು ಎಂದು ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ನಡೆದ ಮಾದರಿಯಲ್ಲಿಯೇ ಪೂರಕ ಪರೀಕ್ಷೆ ಕೂಡ ನಡೆಯಲ್ಲಿದೆ.

ಸಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಪೂರಕ ಪರೀಕ್ಷೆ ನಡೆಯಲಿದೆ. ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ಇರಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಕೊವಿಡ್ ಕಾರಣಕ್ಕೆ ಗೈರಾದ ವಿದ್ಯಾರ್ಥಿಗಳಿಗೆ ನಡೆಯುವ ಪೂರಕ ಪರೀಕ್ಷೆ ಇದಾಗಿದೆ. ಪರೀಕ್ಷೆ ಸಪ್ಟೆಂಬರ್ ತಿಂಗಳಲ್ಲೇ ಇರಲಿದೆ ಎಂದು ತಿಳಿಸಲಾಗಿತ್ತು.

ಎಸ್ಎಸ್ಎಲ್‌ಸಿ ಬೋರ್ಡ್‌ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಸಪ್ಟೆಂಬರ್ 27 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ಸಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆ

ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಸರಳಿಕೃತ ಮಾದರಿಯಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಮುಖಚಂಡಿಯ ಎಸ್​ಎಸ್​ಎಲ್​ಸಿ ಸಾಧಕಿಗೆ ಹೃದಯ ಕಾಯಿಲೆ: ಸಚಿವ ಗೋವಿಂದ ಕಾರಜೋಳ ಸ್ಪಂದನೆ

SSLC Exams: ಸೆಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ

Published On - 6:31 pm, Wed, 18 August 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!