AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Result 2022: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣ, ಈ ವೆಬ್‌ಸೈಟ್‌ ಮೂಲಕ ರಿಸಲ್ಟ್ ನೋಡಿ

2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆದಿತ್ತು. ಇದರಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

SSLC Supplementary Exam Result 2022: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣ, ಈ ವೆಬ್‌ಸೈಟ್‌ ಮೂಲಕ ರಿಸಲ್ಟ್ ನೋಡಿ
ಸಾಂಧರ್ಬಿಕ ಚಿತ್ರ Image Credit source: Hindustan Times
TV9 Web
| Edited By: ಆಯೇಷಾ ಬಾನು|

Updated on:Jul 20, 2022 | 7:23 PM

Share

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ(SSLC Supplementary Exam Result 2022) ಪ್ರಕಟಗೊಂಡಿದ್ದು ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಪೂರ್ಣ ಫಲಿತಾಂಶ ನಾಳೆ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಮಾಹಿತಿ ನೀಡಿದ್ದಾರೆ.

2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆದಿತ್ತು. ಇದರಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ. ನಾಳೆ ಮಧ್ಯಾಹ್ನ 12 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. (https://karresults.nic.in/) ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.

Published On - 7:16 pm, Wed, 20 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ