AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams: ಸೆಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ

ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಸರಳಿಕೃತ ಮಾದರಿಯಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ.

SSLC Exams: ಸೆಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 18, 2021 | 5:19 PM

Share

ಬೆಂಗಳೂರು: ಸೆಪ್ಟೆಂಬರ್​ ತಿಂಗಳಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಪೂರಕ ಪರೀಕ್ಷೆ ನಡೆಯಲಿದೆ. ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ಇರಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಕೊವಿಡ್ ಕಾರಣಕ್ಕೆ ಗೈರಾದ ವಿದ್ಯಾರ್ಥಿಗಳಿಗೆ ನಡೆಯುವ ಪೂರಕ ಪರೀಕ್ಷೆ ಇದಾಗಿದೆ. ಪರೀಕ್ಷೆ ಸಪ್ಟೆಂಬರ್ ತಿಂಗಳಲ್ಲೇ ಇರಲಿದೆ ಎಂದು ತಿಳಿಸಲಾಗಿದೆ.

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಇನ್ನಷ್ಟೇ ತಿಳಿದು ಬರಬೇಕಿದೆ. ಏಪ್ರಿಲ್ 2019 ರಲ್ಲಿ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು ಎಂದು ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ನಡೆದ ಮಾದರಿಯಲ್ಲಿಯೇ ಪೂರಕ ಪರೀಕ್ಷೆ ಕೂಡ ನಡೆಯಲ್ಲಿದೆ.

ಅದರಂತೆ, ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಸರಳಿಕೃತ ಮಾದರಿಯಲ್ಲಿ ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: NDA Exam: ಲಿಂಗ ತಾರತಮ್ಯಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಈ ಬಾರಿ ಮಹಿಳೆಯರಿಗೂ ಎನ್​ಡಿಎ ಪರೀಕ್ಷೆ ಬರೆಯಲು ಅವಕಾಶ

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿಂದಿನ ದಿನವೇ ಕೊವಿಡ್ ಖಚಿತ; ಅಂಜದೇ ಅಳುಕದೇ ಪರೀಕ್ಷೆ ಬರೆದ ವಿದ್ಯಾರ್ಥಿ ಇಂದು ಸಾಧಕ

(SSLC Supplementary Exams will be held in September in Karnataka)

Published On - 5:10 pm, Wed, 18 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!