AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam Time Table: ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ಪೋಷಕರ ಆಕ್ಷೇಪಕ್ಕೆ ಅವಕಾಶ

Karnataka SSLC Exam 2022 Time Table: ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

SSLC Exam Time Table: ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ಪೋಷಕರ ಆಕ್ಷೇಪಕ್ಕೆ ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 07, 2022 | 10:57 AM

Share

ಬೆಂಗಳೂರು: ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ (ಜ.6) ಸಂಜೆ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ ಸಲ್ಲಿಸಬಹುದು.

ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿಯ ವಿವರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Bababudangiri: ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್​ಗಿರಿ ಹೆಸರು ಬದಲಿಸಲು ಶಿಕ್ಷಣ ಸಚಿವರ ಸೂಚನೆ ಇದನ್ನು ಓದಿ: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

Published On - 8:02 pm, Thu, 6 January 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?