AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam Time Table: ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ಪೋಷಕರ ಆಕ್ಷೇಪಕ್ಕೆ ಅವಕಾಶ

Karnataka SSLC Exam 2022 Time Table: ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

SSLC Exam Time Table: ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ಪೋಷಕರ ಆಕ್ಷೇಪಕ್ಕೆ ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 07, 2022 | 10:57 AM

Share

ಬೆಂಗಳೂರು: ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ (ಜ.6) ಸಂಜೆ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ ಸಲ್ಲಿಸಬಹುದು.

ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿಯ ವಿವರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Bababudangiri: ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್​ಗಿರಿ ಹೆಸರು ಬದಲಿಸಲು ಶಿಕ್ಷಣ ಸಚಿವರ ಸೂಚನೆ ಇದನ್ನು ಓದಿ: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

Published On - 8:02 pm, Thu, 6 January 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ