ಭಾರತೀಯರಲ್ಲಿ ಹೆಚ್ಚುತ್ತಿರುವ ಪೌಷ್ಟಿಕಾಂಶ ಕೊರತೆ; ಪೌಷ್ಟಿಕ ಶಿಕ್ಷಣ ಪ್ರಾಮುಖ್ಯತೆಯನ್ನು ತಿಳಿಯಿರಿ

ಆರೋಗ್ಯಕರ ಆಹಾರ ಪದ್ಧತಿಗಳನ್ನು ಸಾಧಿಸಲು, ಶಾಲೆಗಳು, ಸಮುದಾಯ ಕೇಂದ್ರಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ಸಮಗ್ರ ಪೌಷ್ಟಿಕಾಂಶದ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಬೇಕು.

ಭಾರತೀಯರಲ್ಲಿ ಹೆಚ್ಚುತ್ತಿರುವ ಪೌಷ್ಟಿಕಾಂಶ ಕೊರತೆ; ಪೌಷ್ಟಿಕ ಶಿಕ್ಷಣ ಪ್ರಾಮುಖ್ಯತೆಯನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
|

Updated on: Aug 08, 2023 | 3:53 PM

ಇಂದಿನ ಮಾಹಿತಿ-ಸಮೃದ್ಧ ಜಗತ್ತಿನಲ್ಲಿ, ಭಾರತದಲ್ಲಿ ಪೌಷ್ಟಿಕಾಂಶ ಶಿಕ್ಷಣದ (Nutritional Education) ಮಹತ್ವವನ್ನು ಕಡೆಗಣಿಸಬಾರದು. ಆಹಾರ ಪದ್ಧತಿಗಳು, ಜೀವನಶೈಲಿ-ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಶಿಕ್ಷಣದ ಮೂಲಕ ಜನರನ್ನು ಸಬಲೀಕರಣಗೊಳಿಸುವುದು ಅತಿಮುಖ್ಯವಾಗಿದೆ. ಸೂಕ್ತವಾದ ಪೋಷಣೆಯು ಅತ್ಯುತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಕಳಪೆ ಪೋಷಣೆಯು ದೀರ್ಘಾವಧಿಯ ಆರೋಗ್ಯ ಅಸ್ವಸ್ಥತೆಗಳಿಗೆ ಕಾರಣವಾಗಬಹುದು.

ಭಾರತವು ತನ್ನ ವೈವಿಧ್ಯಮಯ ಅಡುಗೆಗಳಿದ್ದರೂ, ಪೌಷ್ಠಿಕಾಂಶ-ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದೆ. ಇದೀಗ ಭಾರತಕ್ಕೆ ಮಕ್ಕಳ ಪೋಷಣೆಯು ಗಮನಾರ್ಹ ಕಾಳಜಿಯಾಗಿದೆ. ವಯಸ್ಸು, ಲಿಂಗ ಮತ್ತು ಜೀವನಶೈಲಿಗೆ ಸೂಕ್ತವಾದ ಪೋಷಣೆಯ ಬಗ್ಗೆ ಅರಿವಿನ ಕೊರತೆಯು ಅಸಮತೋಲಿತ ಆಹಾರ ಮತ್ತು ಕಳಪೆ ಆರೋಗ್ಯ ಫಲಿತಾಂಶಗಳಿಗೆ ಕಾರಣವಾಗುತ್ತದೆ.

ಪೌಷ್ಠಿಕ ಶಿಕ್ಷಣವು ರಾಷ್ಟ್ರವ್ಯಾಪಿ ಆಹಾರ ಪದ್ಧತಿಗಳನ್ನು ಪರಿವರ್ತಿಸುವ ಕೀಯನ್ನು ಹೊಂದಿದೆ. ಅರಿವು ಮೂಡಿಸುವ ಮತ್ತು ಜ್ಞಾನವನ್ನು ನೀಡುವ ಮೂಲಕ, ಇದು ಜನರು ತಮ್ಮ ಆಹಾರ ಪದ್ಧತಿ ಮತ್ತು ಒಟ್ಟಾರೆ ಯೋಗಕ್ಷೇಮದಲ್ಲಿ ಧನಾತ್ಮಕ ಬದಲಾವಣೆಗಳನ್ನು ಮಾಡಲು ಸಹಾಯಕವಾಗುತ್ತದೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಆರೋಗ್ಯಕರ ಆಹಾರದ ಪ್ರಾಮುಖ್ಯತೆಯನ್ನು ಕಳಿಸಬಹುದು, ಆಹಾರ-ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: ನಿಮ್ಮ ಮಗುವಿಗೆ ಸರಿಯಾದ ಶಾಲೆಯನ್ನು ಆಯ್ಕೆ ಮಾಡಲು ಟಾಪ್ 7 ಸಲಹೆಗಳು

ಆರೋಗ್ಯಕರ ಆಹಾರ ಪದ್ಧತಿಗಳನ್ನು ಸಾಧಿಸಲು, ಶಾಲೆಗಳು, ಸಮುದಾಯ ಕೇಂದ್ರಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ಸಮಗ್ರ ಪೌಷ್ಟಿಕಾಂಶದ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಬೇಕು. ಪೌಷ್ಟಿಕಾಂಶದ ಕುರಿತು ತಿಳುವಳಿಕೆ ಮೂಡಿಸುವ ಮೂಲಕ, ಜಾಗೃತಿಯನ್ನು ಉತ್ತೇಜಿಸುವ ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಪೋಷಿಸಬಹುದು. ಪೌಷ್ಠಿಕ ಶಿಕ್ಷಣದ ಮೂಲಕ ಜನರನ್ನು ಸಬಲೀಕರಣಗೊಳಿಸುವುದು ವೈಯಕ್ತಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸಲು ಸಹಾಯಕವಾಗುತ್ತದೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ