TS SSC Result 2022: ಇಂದು ತೆಲಂಗಾಣ 10ನೇ ತರಗತಿ ಫಲಿತಾಂಶ ಪ್ರಕಟ: ನೋಡುವುದು ಹೇಗೆ?

Telangana 10th Result: ತೆಲಂಗಾಣ SSC ಪರೀಕ್ಷೆಗಳು 23 ಮೇ ನಿಂದ 1 ಜೂನ್ 2022 ರವರೆಗೆ ನಡೆಸಲಾಗಿತ್ತು. ಇದರಲ್ಲಿ ಸುಮಾರು 5 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ಸೂತ್ರ ಅನುಸರಿಸಿ.

TS SSC Result 2022: ಇಂದು ತೆಲಂಗಾಣ 10ನೇ ತರಗತಿ ಫಲಿತಾಂಶ ಪ್ರಕಟ: ನೋಡುವುದು ಹೇಗೆ?
Telangana 10th Result
Follow us
TV9 Web
| Updated By: Vinay Bhat

Updated on:Jun 30, 2022 | 7:33 AM

ತೆಲಂಗಾಣ 10ನೇ ತರಗತಿ ಅಥವಾ ಎಸ್‌ಎಸ್‌ಸಿ (TS SSC Result 2022) ಅಂತಿಮ ಪರೀಕ್ಷೆಯ ಫಲಿತಾಂಶ ಇಂದು ಗುರುವಾರ ಪ್ರಕಟವಾಗಲಿದೆ. ಈ ಬಗ್ಗೆ ತೆಲಂಗಾಣ ಶಿಕ್ಷಣ ಮಂಡಳಿ ಮಾಹಿತಿ ನೀಡಿದ್ದು, ಜೂನ್ 30 ಬೆಳಗ್ಗೆ 11:30 ಕ್ಕೆ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. bse.telangana.gov.in. ಇದರ ಜೊತೆಗೆ ಆಯ್ದ ಥರ್ಡ್​ ಪಾರ್ಟಿ ವೆಬ್​ಸೈಟ್ ಮೂಲಕವೂ ಫಲಿತಾಂಶವನ್ನು ನೋಡಬಹುದಾಗಿದೆ.

ತೆಲಂಗಾಣ SSC ಪರೀಕ್ಷೆಗಳು 23 ಮೇ ನಿಂದ 1 ಜೂನ್ 2022 ರವರೆಗೆ ನಡೆಸಲಾಗಿತ್ತು. ಇದರಲ್ಲಿ ಸುಮಾರು 5 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. TS SSCನಿಂದ ಪಾಸ್ ಪ್ರಮಾಣಪತ್ರವನ್ನು ಪಡೆಯಲು ವಿದ್ಯಾರ್ಥಿಗಳು ಕನಿಷ್ಠ 35 ಶೇಕಡಾ ಅಂಕಗಳನ್ನು ಗಳಿಸಬೇಕು. ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದವರು ಮರು ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ಸೂತ್ರ ಅನುಸರಿಸಿ.

Maharashtra Politics: ಗುವಾಹತಿಯಿಂದ ಗೋವಾಕ್ಕೆ ಮಹಾರಾಷ್ಟ್ರದ ಬಂಡಾಯ ಶಾಸಕರು, ಮುಂಬೈಗೆ ಸಿಟಿ ರವಿ ದೌಡು, ಇಂದು ವಿಧಾನಸಭೆ ಅಧಿವೇಶನ

ಇದನ್ನೂ ಓದಿ
Image
Karnataka Rain: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ; ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ
Image
ನಾನು ಅನಿರೀಕ್ಷಿತ ರೀತಿಯಲ್ಲಿಅಧಿಕಾರಕ್ಕೆ ಬಂದಿದ್ದೆ, ಅದೇ ರೀತಿಯಲ್ಲಿ ಹೊರಡುತ್ತಿದ್ದೇನೆ: ಉದ್ಧವ್ ಠಾಕ್ರೆ
Image
Uddhav Thackeray Resigned ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ
Image
Maharashtra Floor Test ಮಹಾರಾಷ್ಟ್ರದಲ್ಲಿ ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್
  • bse.telangana.gov.in ವೆಬ್​​ಸೈಟ್​ಗೆ ಬೇಟಿ ನೀಡಿ.
  • ಮುಖಪುಟದಲ್ಲಿ, SSC ಅನ್ನು ಹುಡುಕಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ.
  • ಅಥವಾ 10 ನೇ ತರಗತಿ ಫಲಿತಾಂಶ ಎಂಬುದರ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ಹಾಲ್ ಟಿಕೆಟ್ ನಂಬರ್ ನಮೂದಿಸಿ
  • Find result ಎಂಬ ಆಯ್ಕೆ ಮೇಲೆ ಒತ್ತಿರಿ
  • ಈಗ 10ನೇ ತರಗತಿಯ ಫಲಿತಾಂಶ ಕಾಣಿಸುತ್ತದೆ. ಬೇಕಾದರೆ ಡೌನ್​ಲೋಡ್ ಮಾಡುವ ಆಯ್ಕೆ ಇರುತ್ತದೆ.

ಫಲಿತಾಂಶ ಪರಿಶೀಲಿಸುವ ವೆಬ್​ಸೈಟ್​ಗಳು:

  • bse.telangana.gov.in
  • bseresults.telangana.gov.in
  • manabadi.co.in.

Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

Published On - 7:33 am, Thu, 30 June 22

ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ
ವಿರೋಧಪಕ್ಷದವರು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು: ಮುಖ್ಯಮಂತ್ರಿ
ವಿರೋಧಪಕ್ಷದವರು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು: ಮುಖ್ಯಮಂತ್ರಿ
Amit Shah Press Meet Live:ಅಮಿತ್​ ಶಾ ತುರ್ತು ಸುದ್ದಿಗೋಷ್ಠಿ ನೇರಪ್ರಸಾರ
Amit Shah Press Meet Live:ಅಮಿತ್​ ಶಾ ತುರ್ತು ಸುದ್ದಿಗೋಷ್ಠಿ ನೇರಪ್ರಸಾರ
ತಲೆ ಚಚ್ಚಿಕೊಂಡು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ
ತಲೆ ಚಚ್ಚಿಕೊಂಡು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ