AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TS Inter Results 2022: ಪ್ರಥಮ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟ: ಫಲಿತಾಂಶ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ತೆಲಂಗಾಣ ರಾಜ್ಯ ಮಧ್ಯಂತರ ಶಿಕ್ಷಣ ಮಂಡಳಿ 2022ರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಗಳು ಇಂದು ಪ್ರಕಟಗೊಳ್ಳಲಿದೆ. ಫಲಿತಾಂಶ ಪರಿಶೀಲುವುದು ಹೇಗೆ? ಯಾವುದರಲ್ಲಿ ಪರಿಶೀಲಿಸಬೇಕು? ಇಲ್ಲಿದೆ ಮಾಹಿತಿ.

TS Inter Results 2022: ಪ್ರಥಮ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟ: ಫಲಿತಾಂಶ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Jun 28, 2022 | 10:28 AM

Share

ಹೈದರಾಬಾದ್: ತೆಲಂಗಾಣ ರಾಜ್ಯ ಮಧ್ಯಂತರ ಶಿಕ್ಷಣ ಮಂಡಳಿ (TSBIE) 2022ರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ(Exam Result)ಗಳು ಇಂದು (ಜೂನ್ 28) ಪ್ರಕಟಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್‌ಸೈಟ್‌ tsbie.cgg.gov.in. ನಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ವಿವಿಧ ವೆಬ್​ಸೈಟ್​ಗಳ ಮೂಲಕ ನೋಡಬಹುದಾಗಿದೆ.

ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಗೊಂಡ ವೆಬ್​ಸೈಟ್​ಗಳಿಗೆ ಭೇಟಿ ನೀಡಿದ ನಂತರ ವಿದ್ಯಾರ್ಥಿಗಳು ತಮ್ಮ ಲಾಗ್ ಇನ್ ಆಗಲು ರೋಲ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು. ಈ ವೇಳೆ ಫಲಿತಾಂಶಗಳು ಕಾಣಿಸಲಿದ್ದು, ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ರಾತ್ರಿ ಪಾಸಾದ ವಿದ್ಯಾರ್ಥಿಗಳು ಬೆಳಗಾಗುವಷ್ಟರಲ್ಲಿ ಫೇಲ್! ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಎಡವಟ್ಟಿಗೆ ವಿದ್ಯಾರ್ಥಿಗಳ ಆಕ್ರೋಶ

ಫಲಿತಾಂಶ ಪರಿಶೀಲಿಸುವ ವೆಬ್​ಸೈಟ್​ಗಳು

  • tsbie.cgg.gov.in
  • results.cgg.gov.in
  • examresults.ts.nic.in
  • manabadi.com
  • results.eenadu.net
  • results.gov.in
  • bse.telangana.gov.in.

ಈ ವರ್ಷ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದು, TSBIEನಿಂದ ಪಾಸ್ ಪ್ರಮಾಣಪತ್ರವನ್ನು ಪಡೆಯಲು ವಿದ್ಯಾರ್ಥಿಗಳು ಕನಿಷ್ಠ 35 ಶೇಕಡಾ ಅಂಕಗಳನ್ನು ಗಳಿಸಬೇಕು. ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದವರು ಮರು ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.

ಇದನ್ನೂ ಓದಿ: Maharashtra Crisis: ಉದ್ಧವ್ ಠಾಕ್ರೆ ಸರ್ಕಾರಕ್ಕೆ ಬಂಡಾಯದ ಬಿಸಿ; ಶಿಂಧೆ ಬಣದಿಂದ ಅವಿಶ್ವಾಸ ನಿರ್ಣಯ ಮಂಡನೆ?

Published On - 10:28 am, Tue, 28 June 22

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ