AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Education Summit 2025: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅತ್ಯುತ್ತಮ ವೇದಿಕೆ ಟಿವಿ9 ಕನ್ನಡ ಶಿಕ್ಷಣ ಶೃಂಗಸಭೆ, ಇಲ್ಲಿದೆ ಮಾಹಿತಿ

ಮಕ್ಕಳ ಹೆಚ್ಚಿನ ಶಿಕ್ಷಣ ಬಗ್ಗೆ ಯೋಚಿಸುತ್ತಿರುವ ಪೋಷಕರಿಗಾಗಿ, ಟಿವಿ9 ಇದೀಗ ಹೊಸ ದಾರಿ ತೋರಿಸಿದೆ. ಟಿವಿ 9 ಕನ್ನಡ ಶಿಕ್ಷಣ ಶೃಂಗಸಭೆ 2025 ( TV9 Kannada Education Summit 2025) ಮೂರು ದಿನಗಳ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳನ್ನು ತಮ್ಮ ಕನಸಿನ ವೃತ್ತಿಜೀವನದ ಕಡೆಗೆ ಮಾರ್ಗದರ್ಶನ ಮಾಡಲು ವಿನ್ಯಾಸಗೊಳಿಸಲಾದ ಸಮಗ್ರ ವೇದಿಕೆ ಇದಾಗಿದ್ದು, ಈ ಕಾರ್ಯಕ್ರಮದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

TV9 Kannada Education Summit 2025: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅತ್ಯುತ್ತಮ ವೇದಿಕೆ ಟಿವಿ9 ಕನ್ನಡ ಶಿಕ್ಷಣ ಶೃಂಗಸಭೆ, ಇಲ್ಲಿದೆ ಮಾಹಿತಿ
ಟಿವಿ 9 ಕನ್ನಡ ಶಿಕ್ಷಣ ಶೃಂಗಸಭೆ
ಸಾಯಿನಂದಾ
| Edited By: |

Updated on: Apr 02, 2025 | 5:52 PM

Share

ಬೆಂಗಳೂರು, ಏಪ್ರಿಲ್ 2 : ಎಸ್ ಎಸ್ ಎಲ್ ಸಿ (SSLC) ಹಾಗೂ ಪಿಯುಸಿ (PUC) ಬಳಿಕ ಮುಂದೇನು ಮಾಡುವುದು ಎನ್ನುವ ಗೊಂದಲವಿದೆಯೇ? ಭಾರತ ಮತ್ತು ವಿದೇಶಗಳಲ್ಲಿ ಉನ್ನತ ಶಿಕ್ಷಣ ಆಯ್ಕೆಗಳ ಬಗ್ಗೆ ಹುಡುಕಾಟ ನಡೆಸುತ್ತಿರುವವರಿಗೆ ಟಿವಿ9 ಕನ್ನಡ ವಾಹಿನಿ ವತಿಯಿಂದ ಶಿಕ್ಷಣ ಶಂಗಸಭೆ (TV9 Kannada Education Summit 2025) ಪರಿಪೂರ್ಣ ವೇದಿಕೆಯಾಗಿದೆ. ಇದೇ ಏಪ್ರಿಲ್ 4 ರಿಂದ 6 ರವರೆಗೆ ಬೆಂಗಳೂರಿ (Banglore)ನ ತ್ರಿಪುರವಾಸಿನಿ ಅರಮನೆ ಮೈದಾನ (Tripuravasini at palace grounds) ದಲ್ಲಿ ಶಿಕ್ಷಣ ಶೃಂಗಸಭೆಯೂ ನಡೆಯಲಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯದ ದಾರಿ ಕಂಡುಕೊಳ್ಳಲು ಸಹಾಯವಾಗಲಿದೆ.

ಈ ಕಾರ್ಯಕ್ರಮದಲ್ಲಿ ಹಲವು ಪ್ರತಿಷ್ಠಿತ ಕಾಲೇಜುಗಳ ಸಹಯೋಗದಲ್ಲಿ ಸಮ್ಮಿಟ್ ನಡೆಯುತ್ತಿದ್ದು, ದೇಶದ ಪ್ರತಿಷ್ಠಿತ ಕಾಲೇಜುಗಳು ಇದರಲ್ಲಿ ಭಾಗಿಯಾಗಲಿವೆ. ಶಿಕ್ಷಣ ಸೇರಿದಂತೆ, ಹೊಸ ವೃತ್ತಿ ಅವಕಾಶಗಳ ಬಗ್ಗೆ ತಜ್ಞರ ಜೊತೆಯಲ್ಲಿ ಅಭಿಪ್ರಾಯಗಳನ್ನು ಪಡೆಯಬಹುದು. ವೈವಿಧ್ಯಮಯ ಕೋರ್ಸ್ ಆಯ್ಕೆಗಳ ಬಗ್ಗೆ ಮಾಹಿತಿ ಪಡೆಯಲು ಇದೊಂದು ಸೂಕ್ತ ವೇದಿಕೆಯಾಗಿದೆ. ಎಂಜಿನಿಯರಿಂಗ್, ಮೆಡಿಸಿನ್, ಫಾರ್ಮಾ, ಕಲೆ ಮತ್ತು ವಿಜ್ಞಾನ, ಫೈರ್ ಸೇಫ್ಟಿ, ಹೋಟೆಲ್ ಮ್ಯಾನೇಜ್ಮೆಂಟ್, ಅನಿಮೇಶನ್, ಕಾಮರ್ಸ್, ಫೈನಾನ್ಸ್, ಫೈರ್ ಸೇಫ್ಟಿ, ಮ್ಯಾನೇಜ್ಮೆಂಟ್ ಇತ್ಯಾದಿ ವಿವಿಧ ವಿಭಾಗಗಳಲ್ಲಿ ಲಭ್ಯ ಇರುವ ಕೋರ್ಸ್​ಗಳ ಬಗ್ಗೆ ಈ ಎಜುಕೇಶನ್ ಸಮ್ಮಿಟ್ ನಲ್ಲಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಫಿಕ್ಸ್? ರಿಸಲ್ಟ್ ನೋಡೋದು ಹೇಗೆಂದು ಇಲ್ಲಿ ನೋಡಿ

ಪ್ರಮುಖ ಕಾಲೇಜುಗಳು, ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳ ವೃತ್ತಿಪರರೊಂದಿಗೆ ಮುಖಾಮುಖಿಯಾಗಿ ಕೋರ್ಸ್ ವಿವರಗಳು, ಪ್ರವೇಶ ಪ್ರಕ್ರಿಯೆಗಳು ಮತ್ತು ಅರ್ಹತಾ ಮಾನದಂಡಗಳ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ವೃತ್ತಿ ಮಾರ್ಗಗಳು ಮತ್ತು ಅಗತ್ಯವಿರುವ ಸಂಬಂಧಿತ ಶೈಕ್ಷಣಿಕ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳಬಹುದು..ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಗೊಂದಲಗಳಿದ್ದರೆ ತಜ್ಞರ ಮಾರ್ಗದರ್ಶನ ಪಡೆಯಬಹುದು. ಉಚಿತ ಪ್ರವೇಶ ಮತ್ತು ಅನುಕೂಲಕರ ಪಾರ್ಕಿಂಗ್ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!