AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

College Admission: 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ

ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

College Admission: 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 03, 2021 | 5:06 PM

Share

ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಮೈಸೂರು: ಇತ್ತೀಚಿಗೆ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೈಸೂರಿನ 11 ವಿದ್ಯಾರ್ಥಿಗಳು ತಿರಸ್ಕರಿಸಿದ್ದು, ಪೂರಕ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಅಧಿಕೃತ ಡಿಡಿಪಿಯು ಶ್ರೀನಿವಾಸ್ ಮೂರ್ತಿ ಮಾಹಿತಿ ನೀಡಿದ್ದಾರೆ. ನಿರೀಕ್ಷೆಯಷ್ಟು ಅಂಕ ಬಂದಿಲ್ಲ, ಫಲಿತಾಂಶ ತೃಪ್ತಿದಾಯಕವಲ್ಲ ಎಂದು ಈ ಹಿಂದೆ ನೀಡಲಾಗಿದ್ದ ಫಲಿತಾಂಶವನ್ನು ತಿರಸ್ಕರಿಸಿರುವ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಆಗಸ್ಟ್ ಕೊನೆಯ ವಾರದಲ್ಲಿ ಪಿಯು‌ ಪೂರಕ ಪರೀಕ್ಷೆ ನಡೆಯಲಿದೆ.

ಎಸ್ಎಸ್ಎಲ್​ಸಿ ಮತ್ತು ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿತ್ತು. ಈ 11 ವಿದ್ಯಾರ್ಥಿಗಳ ಜತೆ ಕಳೆದ ವರ್ಷದ 6 ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಮೈಸೂರು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: 

77 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪತ್ರ: ಕರ್ನಾಟಕ ಮುಕ್ತ ವಿವಿ ವಿರುದ್ಧ ರಾಜ್ಯಪಾಲರಿಗೆ ಅಂಚೆ ಪತ್ರ ರವಾನೆ ಚಳುವಳಿ

ಕಾಲ್ಬೆರಳುಗಳಲ್ಲಿಯೇ ಪೆನ್ನು ಹಿಡಿದು ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿ; ಸ್ಪೂರ್ತಿ ತುಂಬುವ ಸುದ್ದಿ ಓದಲೇಬೇಕು

(UG Colleges admission 2021-2021 process are Temporarily stopped)

Published On - 4:47 pm, Tue, 3 August 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ