UPSC Exam Result 2023: ಯುಪಿಎಸ್‌ಸಿ ಫಲಿತಾಂಶ ಪ್ರಕಟ, ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್

UPSC Civil Services 2023 Result announced: ಕೇಂದ್ರ ಲೋಕಸೇವಾ ಆಯೋಗವು(ಯುಪಿಎಸ್​ಸಿ) 2023ರ ಸೆಪ್ಟೆಂಬರ್​ನಲ್ಲಿ ನಡೆಸಿದ್ದ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶವನ್ನು ಇಂದು(ಏಪ್ರಿಲ್ 16) ಪ್ರಕಟಿಸಿದೆ. ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ಯುಪಿಎಸ್‌ಸಿ ಪರೀಕ್ಷೆ ಪರೀಕ್ಷೆ ಫಲಿತಾಂಶವನ್ನು ಆನ್​ಲೈನ್​ನಲ್ಲಿ ಚೆಕ್ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ.

UPSC Exam Result 2023: ಯುಪಿಎಸ್‌ಸಿ ಫಲಿತಾಂಶ ಪ್ರಕಟ, ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್
ಪ್ರಾತಿನಿಧಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Apr 16, 2024 | 3:48 PM

ನವದೆಹಲಿ (ಏಪ್ರಿಲ್ 16): ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2023 ರ ಸೆಪ್ಟೆಂಬರ್ 15 ರಿಂದ 24 ರ ನಡುವೆ ನಡೆಸಿದ ನಾಗರೀಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶವನ್ನು(UPSC Civil Services 2023 Result)  ಇಂದು (16, ಏಪ್ರಿಲ್, 2024) ಪ್ರಕಟಿಸಿದೆ. https://upsc.gov.in/ ವೆಬ್​ಸೈಟ್​ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಆದಿತ್ಯ ಶ್ರೀವಾಸ್ತವ ಎನ್ನುವರು ದೇಶಕ್ಕೆ ಟಾಪರ್ ಆಗಿದ್ದು. ಅನಿವೇಶ್ ಪ್ರಧಾನ್ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನಗಳಿಸಿದ್ದಾರೆ. ಒಟ್ಟು 1016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಅವರನ್ನು ಕೇಂದ್ರ ವಿವಿಧ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಲೋಕಸೇವ ಆಯೋಗ ತಿಳಿಸಿದೆ.

ಇಲ್ಲಿದೆ ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ ರ‍್ಯಾಂಕ್ 2: ಅನಿಮೇಶ್ ಪ್ರಧಾನ್ ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ ರ‍್ಯಾಂಕ್ 4:  ಪಿ ಕೆ ಸಿದ್ಧಾರ್ಥ್ ರಾಮಕುಮಾರ್ ರ‍್ಯಾಂಕ್ 5: ರುಹಾನಿ ರ‍್ಯಾಂಕ್ 6: ಸೃಷ್ಟಿ ದಾಬಾಸ್ ರ‍್ಯಾಂಕ್ 7:ಅನ್ಮೋಲ್ ರಾಥೋಡ್ ರ‍್ಯಾಂಕ್ 8: ಆಶಿಶ್ ಕುಮಾರ್ ರ‍್ಯಾಂಕ್ 9: ನೌಶೀನ್ ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ ರ‍್ಯಾಂಕ್ 11: ಕುಶ್ ಮೋಟ್ವಾನಿ ರ‍್ಯಾಂಕ್ 12: ಅನಿಕೇತ್  ಶಾಂಡಿಲ್ಯ ರ‍್ಯಾಂಕ್ 13: ಮೇಧಾ ಆನಂದ್ , ರ‍್ಯಾಂಕ್ 14: ಶೌರ್ಯ ಅರೋರಾ ರ‍್ಯಾಂಕ್ 15: ಕುನಾಲ್ ರಸ್ತೋಗಿ ರ‍್ಯಾಂಕ್ 16: ಅಯಾನ್ ಜೈನ್ ರ‍್ಯಾಂಕ್ 17: ಸ್ವಾತಿ ಶರ್ಮಾ ರ‍್ಯಾಂಕ್ 18: ವಾರ್ದಾ ಖಾನ್ ರ‍್ಯಾಂಕ್ 19: ಶಿವಕುಮಾರ್ ರ‍್ಯಾಂಕ್ 20:  ಆಕಾಶ್ ವರ್ಮಾ

ಯುಪಿಎಸ್‌ಸಿ ಫಲಿತಾಂಶ ಚೆಕ್‌ ಮಾಡುವುದು ಹೇಗೆ?

  • ಕೇಂದ್ರ ಲೋಕಸೇವಾ ಆಯೋಗದ ವೆಬ್‌ಸೈಟ್‌ ವಿಳಾಸ https://upsc.gov.in/ ಕ್ಕೆ ಭೇಟಿ ನೀಡಿ.
  •  ತೆರೆದ ವೆಬ್‌ಪುಟದಲ್ಲಿ ‘ Final Result – Civil Services Examination, 2023 ಎಂದಿರುವ ಲಿಂಕ್‌ ಕ್ಲಿಕ್ ಮಾಡಿ.
  •  ಪಿಡಿಎಫ್‌ ಫೈಲ್‌ ಒಂದು ಓಪನ್‌ ಆಗುತ್ತದೆ. ಇಲ್ಲಿ ಅಭ್ಯರ್ಥಿಗಳು ಹೆಸರು, ರಿಜಿಸ್ಟರ್ ನಂಬರ್‌ ಅನ್ನು ಹಾಕಿ ಚೆಕ್‌ ಮಾಡಬಹುದು.

Published On - 3:35 pm, Tue, 16 April 24

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ