AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VTU: ಬಾಕಿ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ

ಜುಲೈ, ಆಗಸ್ಟ್‌ನಲ್ಲಿ ನಡೆಯಬೇಕಿದ್ದ ವಿಟಿಯು ಪರೀಕ್ಷೆಯನ್ನು ಕೊರೊನಾ ಎರಡನೇ ಅಲೆ ಹಿನ್ನೆಲೆ ಮುಂದೂಡಲಾಗಿತ್ತು. ಈಗ ಪರಿಷ್ಕೃತ ವೇಳಾಪಟ್ಟಿಯನ್ನು ವಿಟಿಯು ಪ್ರಕಟಿಸಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟವಾಗಿದೆ.

VTU: ಬಾಕಿ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 20, 2021 | 10:34 PM

Share

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ (ವಿಟಿಯು) ಬಾಕಿ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ದಿನಾಂಕ‌ ನಿಗದಿ ಮಾಡಲಾಗಿದೆ. ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 16 ರವರೆಗೆ ವಿಟಿಯು ಪರೀಕ್ಷೆ ನಡೆಯಲಿದೆ. ಜುಲೈ, ಆಗಸ್ಟ್‌ನಲ್ಲಿ ನಡೆಯಬೇಕಿದ್ದ ವಿಟಿಯು ಪರೀಕ್ಷೆಯನ್ನು ಕೊರೊನಾ ಎರಡನೇ ಅಲೆ ಹಿನ್ನೆಲೆ ಮುಂದೂಡಲಾಗಿತ್ತು. ಈಗ ಪರಿಷ್ಕೃತ ವೇಳಾಪಟ್ಟಿಯನ್ನು ವಿಟಿಯು ಪ್ರಕಟಿಸಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟವಾಗಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ ಎಂದು ಹೇಳಲಾಗಿತ್ತು. ಇದಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಸರ್ಕಾರ ಲಾಕ್​ಡೌನ್​ ಘೋಷಣೆ ನಿರ್ಧಾರದ ಬೆನ್ನಲ್ಲೇ ವಿಟಿಯು ಪರೀಕ್ಷೆಯನ್ನು ಮುಂದೂಡಲಾಗಿತ್ತು.  ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿತ್ತು. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿತ್ತು. ಎಲ್ಲಾ ಪ್ರಾಯೋಗಿಕ ಪರೀಕ್ಷೆಗಳು ಸಹ ಮುಂದೂಡಲ್ಪಟ್ಟಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದರು.

ಇದನ್ನೂ ಓದಿ: KCET Results 2021: ಸಿಇಟಿ ಫಲಿತಾಂಶ ಪ್ರಕಟ; ಟಾಪ್ 5 ರ್ಯಾಂಕ್ ಪಡೆದವರ ಪಟ್ಟಿ ಇಲ್ಲಿದೆ

ಇದನ್ನೂ ಓದಿ: KCET Results 2021: ಸಿಇಟಿಯಲ್ಲಿ ಮೈಸೂರಿನ ಮೇಘನ್ ಹೆಚ್​.ಕೆ.ಗೆ ಮೊದಲ ರ್ಯಾಂಕ್; ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯ

Published On - 9:40 pm, Mon, 20 September 21

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ