Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, PUC ಯಲ್ಲಿ ದಕ್ಷಿಣ ಕನ್ನಡ ಹೆಚ್ಚಿನ ಬಾರಿ ಫಸ್ಟ್ ಬರಲು ಕಾರಣವೇನು?: ಇಲ್ಲಿಯ ಎಜುಕೇಷನ್ ಸಿಸ್ಟಂ ಹೇಗಿದೆ?

Dakshina Kannada Education System: ಮಂಗಳೂರು ಇನ್ನೋವೇಶನ್ ಹಬ್ ಅಲ್ಲದಿರಬಹುದು, ಆದರೆ ಇದು ಭಾರತದ ವಿವಿಧ ಸ್ಥಳಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉತ್ತಮ ಯೋಗ್ಯ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಿದ ಮತ್ತು ಸಹಾಯ ಮಾಡುತ್ತಿರುವ ನಗರವಾಗಿದೆ. ವಾಣಿಜ್ಯೇತರ ಮತ್ತು ಸಾಮಾನ್ಯ ಭಾರತೀಯ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಪಡೆಯಲು ಸಹಾಯ ಮಾಡುವ ಅನೇಕ ಪ್ರತಿಷ್ಠಿತ ಸಂಸ್ಥೆಗಳು ಇಲ್ಲಿವೆ.

SSLC, PUC ಯಲ್ಲಿ ದಕ್ಷಿಣ ಕನ್ನಡ ಹೆಚ್ಚಿನ ಬಾರಿ ಫಸ್ಟ್ ಬರಲು ಕಾರಣವೇನು?: ಇಲ್ಲಿಯ ಎಜುಕೇಷನ್ ಸಿಸ್ಟಂ ಹೇಗಿದೆ?
Dakshina Kannada 1st
Follow us
Vinay Bhat
|

Updated on:Apr 20, 2024 | 11:57 AM

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಲಡುತ್ತದೆ. ಅದು ಅಲ್ಲಿನ ಆಹಾರ ಪದ್ಧತಿಯ ಪ್ರಭಾವವೊ, ಆ ಮಣ್ಣಿನ ಗುಣವೋ, ಇಲ್ಲ ಶಿಕ್ಷಣದ ಗುಣಮಟ್ಟವೋ ಗೊತ್ತಿಲ್ಲ. ಪರಶುರಾಮನ ಸೃಷ್ಟಿ ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾದ ಈ ನಾಡಿಗೆ ವಿದ್ಯೆ ವರವಾಗಿ ಬಂದಿದೆ ಎಂದೇ ಹೇಳಬಹುದು. ಇತ್ತೀಚೆಗಷ್ಟೆ ಕರ್ನಾಟದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಂಡಿತ್ತು. ಇದರಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಅಗ್ರಸ್ಥಾನದಲ್ಲಿವೆ. ಪಿಯುಸಿ ಮಾತ್ರವಲ್ಲ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಈ ಎರಡು ಜಿಲ್ಲೆ ಮೊದಲೆರಡು ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತದೆ. ಈ ಬಾರಿ ಪಿಯುಸಿಯಲ್ಲಿ 97.37 ಶೇಕಡ ಫಲಿತಾಂಶ ಪಡೆದ ದಕ್ಷಿಣ ಕನ್ನಡ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿದ್ದರೆ, 95.24 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ಎರಡನೇ ಸ್ಥಾನ ಪಡೆದುಕೊಂಡಿದೆ. ಕಳೆದ ಮೂರು ವರ್ಷಗಳಲ್ಲಿ ಪಿಯುಸಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನವನ್ನು, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಬಂದಿದೆ. ಪ್ರತಿಬಾರಿ ಇದೇರೀತಿಯ ಫಲಿತಾಂಶಕ್ಕೆ ಕಾರಣವೇನು?. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣವನ್ನು ಯಾವರೀತಿ ಹೇಳಿಕೊಡಲಾಗುತ್ತದೆ?, ವಿವಿಧ ರಾಜ್ಯಗಳಿಂದ ಈ ಜಿಲ್ಲೆಗೆ ಕಲಿಯಲು ಅನೇಕರು ಬರುತ್ತಾರೆ, ಇದಕ್ಕೆ ಕಾರಣವೇನು?. ಮಂಗಳೂರು ಇನ್ನೋವೇಶನ್ ಹಬ್ ಅಲ್ಲದಿರಬಹುದು, ಆದರೆ ಇದು ಭಾರತದ ವಿವಿಧ ಸ್ಥಳಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉತ್ತಮ ಯೋಗ್ಯ ಶಿಕ್ಷಣವನ್ನು ಪಡೆಯಲು ಸಹಾಯ ಮಾಡುತ್ತಿರುವ ನಗರವಾಗಿದೆ. ವಿಶೇಷ ಎಂದರೆ, ಇಲ್ಲಿನ ಹೆಚ್ಚಿನ ಶಿಕ್ಷಣ ಕೇಂದ್ರವನ್ನು ಅಲ್ಲಿಯ ಜನರೇ ಸೃಷ್ಟಿಸಿದ್ದಾರೆಯೇ ಹೊರತು ಸರ್ಕಾರವಲ್ಲ. ದಕ್ಷಿಣ ಕನ್ನಡದ ಶಿಕ್ಷಣದ ಕುರಿತು ಈ ಬಗ್ಗೆ ಟಿವಿ9 ಆ್ಯಪ್ ಜೊತೆ ಮಾತನಾಡಿದ ಅಲ್ಲಿನ ಖ್ಯಾತ ಉದ್ಯಮಿ ಭೀಮ್ ಭಟ್,...

Published On - 4:10 pm, Tue, 16 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು