AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ವಿಶ್ವವಿದ್ಯಾಲಯ ಪದವೀಧರರು ಯುಪಿಎಸ್​ಸಿ ಸೇವೆಗಳಲ್ಲಿ ಹೆಚ್ಚು ಅರ್ಹತೆ ಪಡೆದಿದ್ದಾರೆ ನಿಮಗೆ ಗೊತ್ತೇ?

ಇವುಗಳಲ್ಲದೆ ಮೂರು ಐಐಟಿಗಳೂ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಯಾವ ವಿಶ್ವವಿದ್ಯಾಲಯ ಪದವೀಧರರು ಯುಪಿಎಸ್​ಸಿ ಸೇವೆಗಳಲ್ಲಿ ಹೆಚ್ಚು ಅರ್ಹತೆ ಪಡೆದಿದ್ದಾರೆ ನಿಮಗೆ ಗೊತ್ತೇ?
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
|

Updated on: May 23, 2023 | 10:12 AM

Share

ಪ್ರಸ್ತುತ ವರ್ಷಕ್ಕೆ ನವೀಕರಿಸಿದ ಅಂಕಿಅಂಶವು (Statistics) ಲಭ್ಯವಿಲ್ಲಡಿದ್ದರು, 1975 ರಿಂದ 2014 ರವರೆಗು ಅಂದರೆ ಸುಮಾರು ನಲವತ್ತು ವರ್ಷಗಳವರೆಗೆ ಲಭ್ಯವಿರುವ ಅಂಕಿಅಂಶಗಳು ದೆಹಲಿ ವಿಶ್ವವಿದ್ಯಾಲಯದಿಂದ (Delhi University) ಪದವಿ ಪಡೆದ ವಿದ್ಯಾರ್ಥಿಗಳು ಇತರ ವಿಶ್ವವಿದ್ಯಾನಿಲಯಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ತೋರಿಸುತ್ತದೆ ಎಂದು ಇಂಡಿಯನ್ ಎಕ್ಸಪ್ರೆಸ್​ ವರದಿ ಮಾಡಿದೆ. ವಾಸ್ತವವಾಗಿ, ದೆಹಲಿ ವಿಶ್ವವಿದ್ಯಾನಿಲಯ UPSC ಬಿಡುಗಡೆ ಮಾಡಿದ ವಾರ್ಷಿಕ ವರದಿಗಳ ಪ್ರಕಾರ (1975-2014) ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

1975 ರಿಂದ 2014 ರವರೆಗಿನ ವರದಿಗಳು 4,128 ದೆಹಲಿ ವಿಶ್ವವಿದ್ಯಾನಿಲಯ ಪದವೀಧರರು ದೇಶದ ವಿವಿಧ ಭಾಗಗಳಲ್ಲಿ ನಾಗರಿಕ ಸೇವಕರಾಗಿದ್ದಾರೆ ಎಂದು ತೋರಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಸಂಖ್ಯೆಯಲ್ಲಿಯೂ ವಿಶ್ವವಿದ್ಯಾಲಯವು ಅಗ್ರಸ್ಥಾನದಲ್ಲಿದೆ. ಯಾವುದೇ ವಿಭಾಗದಲ್ಲಿ ಪದವೀಧರರು UPSC ಪರೀಕ್ಷೆಗೆ ಅರ್ಜಿಸಲ್ಲಿಸಬಹುದು. ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಯುತ ಅವಕಾಶವನ್ನು ಒದಗಿಸಲು, ಪದವಿ ವಿಷಯಗಳಲ್ಲಿ ಯಾವುದೇ ಕನಿಷ್ಠ ಶೇಕಡಾವಾರು ಮಾನದಂಡಗಳು ಅನ್ವಯಿಸುವುದಿಲ್ಲ.

ಎರಡನೆಯದಾಗಿ, ಪಟ್ಟಿಯಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು), ಅದರ 1,325 ಪದವೀಧರರು ನಾಗರಿಕ ಸೇವೆಗಳಿಗೆ ಅರ್ಹತೆ ಪಡೆದಿದ್ದಾರೆ. JNU ಸಾಮಾನ್ಯವಾಗಿ ಹೆಚ್ಚು ನಾಗರಿಕ ಸೇವಕರನ್ನು ಉತ್ಪಾದಿಸಿದೆ ಎಂದು ಗ್ರಹಿಸಲಾಗಿದೆ ಆದರೆ ಅಂಕಿಅಂಶಗಳ ಪ್ರಕಾರ, ದೇಹಲ್ಲಿ ವಿಶ್ವವಿದ್ಯಾಲಯ ಆಗ್ರಾ ಸ್ಥಾನದಲ್ಲಿದೆ.

ಟಾಪ್ 10 ಸ್ಥಾನಗಳಲ್ಲಿ ಐದು ರಾಜ್ಯ ವಿಶ್ವವಿದ್ಯಾನಿಲಯಗಳು ತಮ್ಮ ಗಮನಾರ್ಹ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ವಿಶ್ವವಿದ್ಯಾನಿಲಯವು ನಾಗರಿಕ ಸೇವೆಗಳ ಪರೀಕ್ಷೆಗಳಲ್ಲಿ 10.36 ಶೇಕಡಾ ಯಶಸ್ಸಿನ ದರದೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡುವ ರಾಜ್ಯ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ.

ಇವುಗಳಲ್ಲದೆ ಮೂರು ಐಐಟಿಗಳೂ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಐಐಟಿ ಕಾನ್ಪುರದ ವಿದ್ಯಾರ್ಥಿಗಳು ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ತೋರಿಸಿದ್ದಾರೆ, 20.81 ರಷ್ಟು ಜನರು ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಐಐಟಿಗಳು ಉತ್ತಮ ಯಶಸ್ಸಿನ ಪ್ರಮಾಣವನ್ನು ಪ್ರದರ್ಶಿಸುತ್ತಿವೆ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಹೆಚ್ಚಿನ ಅಡೆತಡೆಗಳನ್ನು ಎದುರಿಸುತ್ತಾರೆ ಎಂದು ಹೇಳಲಾದರೂ, ಇತರ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಐಐಟಿಯವರು ಹೆಚ್ಚಿನ ಯಶಸ್ಸಿನ ಪ್ರಮಾಣವನ್ನು ಹೊಂದಿದ್ದಾರೆ ಎಂದು ಅಂಕಿಅಂಶಗಳು ತೋರಿಸಿವೆ. ದೇಶದ ಅಗ್ರ ಆರು ಹಳೆಯ ಐಐಟಿಗಳಲ್ಲಿ, ಐಐಟಿ ದೆಹಲಿಯ ಹೆಚ್ಚಿನ ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಪಡೆದಿದ್ದಾರೆ. ಆದಾಗ್ಯೂ, ಐಐಟಿ ಕಾನ್ಪುರದ ಪದವೀಧರರು ಹೆಚ್ಚಿನ ಯಶಸ್ಸಿನ ಪ್ರಮಾಣವನ್ನು ಹೊಂದಿದ್ದಾರೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?