AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Election 2026 Results News

Election Live Blog

  • 04 May 2026 09:40 PM

    Assembly Election 2026: ಮಮತಾ ಬ್ಯಾನರ್ಜಿಗೆ ಸೋಲು

  • 04 May 2026 08:42 PM

    PM Modi Speech Live: ಬಂಗಾಳದಲ್ಲಿ ಮೊದಲ ಬಾರಿಗೆ ಹಿಂಸಾಚಾರ ರಹಿತ ಚುನಾವಣೆ ನಡೆದಿದೆ

  • 04 May 2026 08:12 PM

    PM Modi Speech Live: ಬಂಗಾಳಕ್ಕೆ ಮೋದಿ ಗ್ಯಾರಂಟಿ

  • 04 May 2026 08:05 PM

    PM Modi Speech Live: ಬಂಗಾಳದ ಈ ಜಯದ ಹಿಂದೆ ಸಾಕಷ್ಟು ಬಲಿದಾನ ಇದೆ

  • 04 May 2026 07:55 PM

    PM Modi Speech Live: ಬಂಗಾಳ ಇಂದು ಭಯ ಮುಕ್ತವಾಗಿದೆ

ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ?

ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ?

ಕಾಂಗ್ರೆಸ್ ಜೊತೆ ಕೂರುವುದಿಲ್ಲ; ಸ್ಪೀಕರ್​ಗೆ ಡಿಎಂಕೆ ಸಂಸದೆ ಕನಿಮೋಳಿ ಪತ್ರ

ಕಾಂಗ್ರೆಸ್ ಜೊತೆ ಕೂರುವುದಿಲ್ಲ; ಸ್ಪೀಕರ್​ಗೆ ಡಿಎಂಕೆ ಸಂಸದೆ ಕನಿಮೋಳಿ ಪತ್ರ

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ 'ಸರ್ಕಾರ್'; ಟಿವಿಕೆಗೆ ಸಿಕ್ಕಿತು ಬಹುಮತ

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ 'ಸರ್ಕಾರ್'; ಟಿವಿಕೆಗೆ ಸಿಕ್ಕಿತು ಬಹುಮತ

ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ

ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ

ಹೌರಾದ ಬಾಂಬ್ ದಾಳಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯ

ಹೌರಾದ ಬಾಂಬ್ ದಾಳಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯ

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ

ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ದೀದಿ ಈಗ ಮಾಜಿ ಸಿಎಂ

ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ದೀದಿ ಈಗ ಮಾಜಿ ಸಿಎಂ

ವಿಧಾನಸಭಾ ಚುನಾವಣೆ ವೇಳೆ 1,400 ಕೋಟಿಗೂ ಹೆಚ್ಚು ಅಕ್ರಮ ಹಣ ವಶಕ್ಕೆ

ವಿಧಾನಸಭಾ ಚುನಾವಣೆ ವೇಳೆ 1,400 ಕೋಟಿಗೂ ಹೆಚ್ಚು ಅಕ್ರಮ ಹಣ ವಶಕ್ಕೆ

ವಿಜಯ್‌ಗೆ ಬಹುಮತ ಸಾಬೀತಿನ ಸವಾಲು ಹಾಕಿದ ರಾಜ್ಯಪಾಲರು

ವಿಜಯ್‌ಗೆ ಬಹುಮತ ಸಾಬೀತಿನ ಸವಾಲು ಹಾಕಿದ ರಾಜ್ಯಪಾಲರು

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ

ವಿಜಯ್ ಸರ್ಕಾರ ರಚಿಸಲಿ, ಜನಾದೇಶಕ್ಕೆ ಗೌರವ ಕೊಡೋಣ: ಎಂಕೆ ಸ್ಟಾಲಿನ್

ವಿಜಯ್ ಸರ್ಕಾರ ರಚಿಸಲಿ, ಜನಾದೇಶಕ್ಕೆ ಗೌರವ ಕೊಡೋಣ: ಎಂಕೆ ಸ್ಟಾಲಿನ್

ಪಾಕಿಸ್ತಾನಕ್ಕೆ ಬಲವಾದ ಸಂದೇಶ ಕೊಟ್ಟ ರಾಜನಾಥ್ ಸಿಂಗ್

ಪಾಕಿಸ್ತಾನಕ್ಕೆ ಬಲವಾದ ಸಂದೇಶ ಕೊಟ್ಟ ರಾಜನಾಥ್ ಸಿಂಗ್

ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ

ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ

ಭಾರತದಲ್ಲಿ 2026ರ ಚುನಾವಣಾ ಅಭಿಯಾನದ ಆರಂಭ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯೊಂದಿಗೆ ಶುರುವಾಗಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್‌ನಲ್ಲಿ ಮತದಾನ ನಡೆಯುತ್ತಿದ್ದು, ಈ ಎಲ್ಲಾ ರಾಜ್ಯಗಳ ಫಲಿತಾಂಶಗಳನ್ನು ಮೇ 4 ರಂದು ಘೋಷಿಸಲಾಗುವುದು.

ಪಶ್ಚಿಮ ಬಂಗಾಳದಲ್ಲಿ, ಎರಡು ಹಂತಗಳಲ್ಲಿ ಚುನಾವಣೆಗಳು ನಡೆಯುತ್ತಿವೆ. ರಾಜ್ಯದ 294 ಸ್ಥಾನಗಳಿಗೆ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಮತದಾನ ನಡೆಯಲಿದೆ. 2011 ರಿಂದ ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಮಮತಾ ಬ್ಯಾನರ್ಜಿ ನಿರಂತರವಾಗಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುತ್ತಲೇ ಬಂದಿದ್ದಾರೆ. 2021 ರ ಚುನಾವಣೆಯ ನಂತರ ಬಂಗಾಳದ ರಾಜಕೀಯ ಬದಲಾವಣೆ ಗೋಚರವಾಗುತ್ತಿದೆ. ಕಾಂಗ್ರೆಸ್ ಮತ್ತು ಎಡ ಪಕ್ಷಗಳು ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳು ದಟ್ಟವಾಗುತ್ತಿದ್ದು, ಬಿಜೆಪಿಯು ತನ್ನ ಕಾರ್ಯಕ್ಷಮತೆ ಹಾಗೂ ಸುಧಾರಣೆಯನ್ನು ಜನರಿಗೆ ತೋರಿಸಿದೆ. ವಿರೋಧ ಪಕ್ಷವಾಗಿ ತನ್ನ ಪಾತ್ರವನ್ನು ಮೀರಿ, ಬಿಜೆಪಿ ಈಗ ಅಧಿಕಾರವನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಬಂಗಾಳದ ಜೊತೆಗೆ, ಅದರ ಪಕ್ಕದ ರಾಜ್ಯವಾದ ಅಸ್ಸಾಂನಲ್ಲಿಯೂ ಚುನಾವಣೆಗಳು ನಡೆಯುತ್ತಿವೆ. ಇಲ್ಲಿ, ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನಡುವೆ ಚುನಾವಣಾ ಸ್ಪರ್ಧೆ ಏರ್ಪಟ್ಟಿದೆ.
ಅಸ್ಸಾಂ ಹೊರತುಪಡಿಸಿ, ದಕ್ಷಿಣದ ಎರಡು ರಾಜ್ಯಗಳಾದ ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಬೇಕಿದೆ, ಕೇರಳದಲ್ಲಿ ಈಗಾಗಲೇ ಚುನಾವಣೆ ಮುಗಿದಿದೆ. ಹೆಚ್ಚುವರಿಯಾಗಿ, ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಚುನಾವಣೆಗಳು ನಡೆಯುತ್ತಿವೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಅದೇ ದಿನ ಏಪ್ರಿಲ್ 9 ರಂದು ಮತದಾನ ನಡೆದಿದ್ದು, ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ, ಈ ಎಲ್ಲಾ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ಮುಕ್ತಾಯಗೊಳ್ಳುತ್ತಿವೆ.

ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿವೆ, ಅಸ್ಸಾಂನಲ್ಲಿ 126 ಸ್ಥಾನಗಳಿವೆ, ತಮಿಳುನಾಡಿನಲ್ಲಿ 234 ಸ್ಥಾನಗಳಿವೆ, ಕೇರಳದಲ್ಲಿ 140 ಸ್ಥಾನಗಳಿವೆ ಮತ್ತು ಪುದುಚೇರಿಯಲ್ಲಿ 30 ಸ್ಥಾನಗಳಿವೆ.

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್