Home » ಚುನಾವಣೆ 2021
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಟೀಕಾಪ್ರಹಾರ ಮಾಡಿದ ಮಮತಾ ಬ್ಯಾನರ್ಜಿ, ಬಂಗಾಳವನ್ನು ಬಂಗಾಳವೇ ಆಳುತ್ತದೆ. ಗುಜರಾತ್ ಬಂಗಾಳವನ್ನು ಆಳುವುದಿಲ್ಲ ಎಂದು ಹೇಳಿದರು. ...
Bella Ciao: ಪದೇಪದೆ ಇಟಲಿ ಮೂಲವನ್ನು ದೂರುವ ಬಿಜೆಪಿಗೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯನ್ನು ಹಣಿಯಲು ಇಟಲಿ ಮೂಲದ ಹಾಡೇ ಬೇಕಾಗಿದೆ. ‘ಪ್ರತಿಭಟನೆಯ ಭಾಷೆ ಸತ್ಯವನ್ನೇ ಹೇಳುತ್ತದೆ’ ಎಂದು ಬೆಲ್ಲಾ ಸಿಯೋ ಬಳಕೆಯನ್ನು ಬಿಜೆಪಿ ...
ಸಂಸದ, ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜಿರಾ ಬ್ಯಾನರ್ಜಿ ವಿಚಾರಣೆಗೆ ಸಿಬಿಐ ತಂಡ ಕೊಲ್ಕತ್ತಾಗೆ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಅವರ ಮನೆಗೆ ಮಮತಾ ಬ್ಯಾನರ್ಜಿ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ...
ವೆಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ ಕಂಪನಿಯ ನಿರ್ವಹಣೆಯಡಿ ಬರುವ ಹಲವಾರು ಗಣಿಗಳಿಂದ ಹಲವು ಸಾವಿರ ಕೋಟಿ ರೂಪಾಯಿ ಮೌಲ್ಯದ ಕಲ್ಲಿದ್ದಲನ್ನು ಕಳವು ಮಾಡಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ...
ಸುಭಾಸ್ ಚಂದ್ರ ಬೋಸರ 125ನೇ ಜನ್ಮ ವರ್ಷಾಚರಣೆ ನಡೆಸಲು ಮೋದಿ ಕೈಗೊಂಡಿರುವ ನಿರ್ಧಾರದಿಂದ, ದೇಶದಲ್ಲಿ ದೊಡ್ಡ ಪ್ರಮಾಣದ ಬದಲಾವಣೆಯಾಗಲಿದೆ ಎಂದು ಅಮಿತ್ ಶಾ ತಿಳಿಸಿದರು. ...
ರಾಜ್ಯಪಾಲರಾಗಿದ್ದ ಕಿರಣ್ ಬೇಡಿ ಅಧಿಕಾರದಿಂದ ಕೆಳಗಿಳಿಯುವ ಮುಂಚೆ, ‘ಜನರು ಒಳ್ಳೆಯ ಸರಕಾರವನ್ನು ಆಯ್ಕೆ ಮಾಡಬೇಕು’ ಎಂಬ ಪ್ರಕಟಣೆ ನೀಡಿರುವುದನ್ನೂ ಈ ಹಿನ್ನೆಲೆಯಲ್ಲಿಯೇ ವ್ಯಾಖ್ಯಾನಿಸಲಾಗುತ್ತಿದೆ. ...
ಬುಧವಾರ ರಾತ್ರಿ ನಡೆದ ಕಚ್ಚಾ ಬಾಂಬ್ ದಾಳಿಯ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ. ಪಶ್ಚಿಮ ಬಂಗಾಳದ ಸಿಐಡಿ ತಂಡ ಗುರುವಾರ ಬೆಳಗ್ಗೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ...
‘ನಂದಿಗ್ರಾಮ ನನ್ನ ಅದೃಷ್ಟದ ಕ್ಷೇತ್ರ ಎಂದು ಅಂತರಾತ್ಮ ಹೇಳುತ್ತಿದೆ. 2016 ಚುನಾವಣೆಯಲ್ಲಿ ಇಲ್ಲಿಂದಲೇ ಯುದ್ಧ ಶಂಖ ಊದಿದ್ದೆ. ಈ ಬಾರಿಯೂ ಹಾಗೆಯೇ ಮಾಡಿದ್ದೇನೆ’ ಎಂದು ಮಮತಾ ಹೇಳಿದ್ದಾರೆ. ...
ಈ ಬಾರಿಯ ವಿಧಾನಸಭೆ ಚುನಾವಣೆಯ ಹೋರಾಟ ಬೂತ್ ಮಟ್ಟದ ನಮ್ಮ ಕಾರ್ಯಕರ್ತರು ಹಾಗೂ ಪಶ್ಚಿಮ ಬಂಗಾಳದ ಟಿಎಂಸಿಯ ದೊಡ್ಡ ನಾಯಕರ ನಡುವೆ ನಡೆಯಲಿದೆ ಎಂದು ನುಡಿದರು. ...
West Bengal Assembly Election: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿಯೂ ಆಗೀಗ ಕೇಳಿಬಂದಿತ್ತು. ಆದರೆ ಸದ್ಯ ಅವರು ಎರಡು ಬಾರಿ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿ, ಸಂಪೂರ್ಣ ವಿಶ್ರಾಂತಿಯಲ್ಲಿ ಇದ್ದಾರೆ. ...
West Bengal Election 2021: ಈ ಬಾರಿಯ ವಿಧಾನಸಭೆ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿದ್ದು, 2019ರ ಲೋಕಸಭೆ ಚುನಾವಣೆ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊಂಚ ಬಲಪಡೆದಿರುವ ಬಿಜೆಪಿ ಪ್ರಸ್ತುತ ಆಡಳಿತರೂಢ ಟಿಎಂಸಿಗೆ ಅತಿದೊಡ್ಡ ...
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಆದರೆ ರಾಹುಲ್ ಗಾಂಧಿಯವರು ತಮಿಳುನಾಡು, ಕೇರಳಕ್ಕೆ ಕೊಟ್ಟಷ್ಟು ಮಹತ್ವವನ್ನು ಪಶ್ಚಿಮ ಬಂಗಾಳಕ್ಕೆ ನೀಡುತ್ತಿಲ್ಲ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ...
ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಪಳನಿಸ್ವಾಮಿ, ಶಶಿಕಲಾ ಅವರೆದುರು ಸಾಷ್ಟಾಂಗವೆರಗಿದ್ದನ್ನು ಚಿತ್ರಿಸಿರುವ ವಿಡಿಯೊ ಕ್ಲಿಪ್ಪಿಂಗ್ ವೈರಲ್ ಆಗಿ, ಪಕ್ಷದೊಳಗಿನ ಗೊಂದಲಗಳನ್ನು ಬಹಿರಂಗಗೊಳಿಸಿತ್ತು. ...
ಈ ಬೆಳವಣಿಗೆಯಿಂದ ಬಿಜೆಪಿ ಲಾಭ ಪಡೆಯಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ವರ್ಗೀಯ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದಾದರೆ ಸ್ವಾಗತ ಎಂದಿದ್ದಾರೆ. ...