AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ; ಗೆಲ್ಲಬಹುದಾದ ಅಭ್ಯರ್ಥಿಗಳು ಪ್ರತ್ಯೇಕ ಸ್ಥಳಕ್ಕೆ

ಗೋವಾದಲ್ಲಿ ನೂತನ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ ವಹಿಸಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತಿಸಿ ಪ್ರತ್ಯೇಕ ಸ್ಥಳಕ್ಕೆ ಇರಿಸುವಂತೆ ನೋಡಿಕೊಳ್ಳಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತು ಮಾಡಿ ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ.

ಗೋವಾದಲ್ಲಿ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ; ಗೆಲ್ಲಬಹುದಾದ ಅಭ್ಯರ್ಥಿಗಳು ಪ್ರತ್ಯೇಕ ಸ್ಥಳಕ್ಕೆ
ಡಿಕೆ ಶಿವಕುಮಾರ್
TV9 Web
| Edited By: |

Updated on:Mar 08, 2022 | 2:17 PM

Share

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಹಲವು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಪೈಕಿ, ಮಾರ್ಚ್ 10 ರಂದು ಗೋವಾ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು (ಮಾರ್ಚ್ 8) ಗೋವಾಗೆ ತೆರಳಲಿದ್ದಾರೆ ಎಂದು ಮಾಹಿತಿ ಲಭಿಸಿದೆ. ಎಐಸಿಸಿ ಸೂಚನೆ ಮೇರೆಗೆ ಡಿ.ಕೆ. ಶಿವಕುಮಾರ್ ಗೋವಾಗೆ ತೆರಳಲಿದ್ದಾರೆ. ಕಳೆದ ಬಾರಿಯಂತೆ ಈ ಬಾರಿ ಶಾಸಕರು ಕೈತಪ್ಪದಂತೆ ಎಚ್ಚರಿಕೆ ವಹಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಗೋವಾದಲ್ಲಿ ನೂತನ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ ವಹಿಸಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತಿಸಿ ಪ್ರತ್ಯೇಕ ಸ್ಥಳಕ್ಕೆ ಇರಿಸುವಂತೆ ನೋಡಿಕೊಳ್ಳಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತು ಮಾಡಿ ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ.

ಗೋವಾ: ಚುನಾವಣೋತ್ತರ ಸಮೀಕ್ಷೆ ಏನು ಹೇಳಿದೆ? ಇಲ್ಲಿದೆ ಮಾಹಿತಿ

ಮೂಲ ಬಿಜೆಪಿ ಕಾಂಗ್ರೆಸ್ ಎಂಜಿಪಿ ಇತರೆ
ಇಂಡಿಯಾ ಟುಡೇ 14-18 15-20 2-5 0-4
ಎಬಿಪಿ ನ್ಯೂಸ್ 13-17 5-9 5-9
0-0 0-1 0-2 0-3 0-4

ಗೋವಾದಲ್ಲಿ, ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಮತ್ತು ರಿಪಬ್ಲಿಕ್ ಪಿ-ಮಾರ್ಕ್ ಎರಡೂ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಿಗಿಯಾದ ಸ್ಪರ್ಧೆ ಏಳುವುದಾಗಿ ಘೋಷಿಸಿದೆ. ಆದರೆ, ಇವೆರಡೂ ಸಂಪೂರ್ಣ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿಲ್ಲ. ಸಮೀಕ್ಷೆಗಳ ಪ್ರಕಾರ, ಬಿಜೆಪಿ 14-18 ಮತ್ತು ಕಾಂಗ್ರೆಸ್ 15-20 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ತಲಾ 13-17 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಿಪಬ್ಲಿಕ್ ಹೇಳಿದೆ.

ಇದನ್ನೂ ಓದಿ: Exit Polls 2022: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ದರ್ಬಾರ್, ಪಂಜಾಬ್​ನಲ್ಲಿ ಆಮ್ ಆದ್ಮಿ; ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೀಗಿದೆ

ಇದನ್ನೂ ಓದಿ: TV9 Exit Poll Results 2022: ಐದು ರಾಜ್ಯಗಳಲ್ಲಿ ಯಾವ ಪಕ್ಷ ಸರ್ಕಾರ ರಚಿಸಲಿದೆ? ಇಲ್ಲಿದೆ ಚುನಾವಣೋತ್ತರ ಸಮೀಕ್ಷೆ

Published On - 11:52 am, Tue, 8 March 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ