AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ; ಗೆಲ್ಲಬಹುದಾದ ಅಭ್ಯರ್ಥಿಗಳು ಪ್ರತ್ಯೇಕ ಸ್ಥಳಕ್ಕೆ

ಗೋವಾದಲ್ಲಿ ನೂತನ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ ವಹಿಸಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತಿಸಿ ಪ್ರತ್ಯೇಕ ಸ್ಥಳಕ್ಕೆ ಇರಿಸುವಂತೆ ನೋಡಿಕೊಳ್ಳಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತು ಮಾಡಿ ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ.

ಗೋವಾದಲ್ಲಿ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ; ಗೆಲ್ಲಬಹುದಾದ ಅಭ್ಯರ್ಥಿಗಳು ಪ್ರತ್ಯೇಕ ಸ್ಥಳಕ್ಕೆ
ಡಿಕೆ ಶಿವಕುಮಾರ್
TV9 Web
| Edited By: |

Updated on:Mar 08, 2022 | 2:17 PM

Share

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಹಲವು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಪೈಕಿ, ಮಾರ್ಚ್ 10 ರಂದು ಗೋವಾ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು (ಮಾರ್ಚ್ 8) ಗೋವಾಗೆ ತೆರಳಲಿದ್ದಾರೆ ಎಂದು ಮಾಹಿತಿ ಲಭಿಸಿದೆ. ಎಐಸಿಸಿ ಸೂಚನೆ ಮೇರೆಗೆ ಡಿ.ಕೆ. ಶಿವಕುಮಾರ್ ಗೋವಾಗೆ ತೆರಳಲಿದ್ದಾರೆ. ಕಳೆದ ಬಾರಿಯಂತೆ ಈ ಬಾರಿ ಶಾಸಕರು ಕೈತಪ್ಪದಂತೆ ಎಚ್ಚರಿಕೆ ವಹಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಗೋವಾದಲ್ಲಿ ನೂತನ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ಗೆ ವಹಿಸಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತಿಸಿ ಪ್ರತ್ಯೇಕ ಸ್ಥಳಕ್ಕೆ ಇರಿಸುವಂತೆ ನೋಡಿಕೊಳ್ಳಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತು ಮಾಡಿ ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ.

ಗೋವಾ: ಚುನಾವಣೋತ್ತರ ಸಮೀಕ್ಷೆ ಏನು ಹೇಳಿದೆ? ಇಲ್ಲಿದೆ ಮಾಹಿತಿ

ಮೂಲ ಬಿಜೆಪಿ ಕಾಂಗ್ರೆಸ್ ಎಂಜಿಪಿ ಇತರೆ
ಇಂಡಿಯಾ ಟುಡೇ 14-18 15-20 2-5 0-4
ಎಬಿಪಿ ನ್ಯೂಸ್ 13-17 5-9 5-9
0-0 0-1 0-2 0-3 0-4

ಗೋವಾದಲ್ಲಿ, ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಮತ್ತು ರಿಪಬ್ಲಿಕ್ ಪಿ-ಮಾರ್ಕ್ ಎರಡೂ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಿಗಿಯಾದ ಸ್ಪರ್ಧೆ ಏಳುವುದಾಗಿ ಘೋಷಿಸಿದೆ. ಆದರೆ, ಇವೆರಡೂ ಸಂಪೂರ್ಣ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿಲ್ಲ. ಸಮೀಕ್ಷೆಗಳ ಪ್ರಕಾರ, ಬಿಜೆಪಿ 14-18 ಮತ್ತು ಕಾಂಗ್ರೆಸ್ 15-20 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ತಲಾ 13-17 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಿಪಬ್ಲಿಕ್ ಹೇಳಿದೆ.

ಇದನ್ನೂ ಓದಿ: Exit Polls 2022: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ದರ್ಬಾರ್, ಪಂಜಾಬ್​ನಲ್ಲಿ ಆಮ್ ಆದ್ಮಿ; ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೀಗಿದೆ

ಇದನ್ನೂ ಓದಿ: TV9 Exit Poll Results 2022: ಐದು ರಾಜ್ಯಗಳಲ್ಲಿ ಯಾವ ಪಕ್ಷ ಸರ್ಕಾರ ರಚಿಸಲಿದೆ? ಇಲ್ಲಿದೆ ಚುನಾವಣೋತ್ತರ ಸಮೀಕ್ಷೆ

Published On - 11:52 am, Tue, 8 March 22

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ