ಗುಜರಾತ್ ವಿಧಾನಸಭೆ ಚುನಾವಣೆ 2022 ಫಲಿತಾಂಶ ಪ್ರಮುಖ ವ್ಯಕ್ತಿಗಳು ( Mansukh Mandaviya )

Mansukh Mandaviya

Mansukh Mandaviya

BJP Union Health Minister

ಮನ್ಸುಖ್ ಮಾಂಡವಿಯಾ ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರಾಗಿದ್ದಾರೆ. ಅವರು ಗುಜರಾತ್‌ನ ಹಿರಿಯ ನಾಯಕರು ಹಾಗೂ ಇಲ್ಲಿನ ರಾಜಕೀಯದಲ್ಲಿ ವಿಶೇಷ ಸ್ಥಾನ ಹೊಂದಿದ್ದಾರೆ. ಅವರು ಗುಜರಾತ್‌ ಭಾವನಗರ ಜಿಲ್ಲೆಯ ಪಲೀತಾನಾ ತಾಲೂಕಿನ ಹನೋಲ್ ಎಂಬ ಗ್ರಾಮದಲ್ಲಿ ಜುಲೈ 01, 1972 ರಂದು ಜನಿಸಿದರು. ತಂದೆ ಲಕ್ಷ್ಮಣಭಾಯಿ ಮಾಂಡವಿಯಾ, ಒಬ್ಬ ರೈತರು. ಮಾಂಡವಿಯಾ, ಪಾಟಿದಾರ್ ಸಮುದಾಯದ ಲೆಉವಾ ಪಟೇಲ್ ಸಮುದಾಯದಿಂದ ಬಂದವರು. ಮೊದಲ ಬಾರಿ 2012 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು, ನಂತರ 2018 ರಲ್ಲಿ ರಾಜ್ಯಸಭೆಗೆ ಮರು ಆಯ್ಕೆಯಾದರು. ಗುಜರಾತ್‌ ಸೌರಾಷ್ಟ್ರ ಪ್ರದೇಶದಿಂದ ಬಂದಿರುವ ಅವರು ನರೇಂದ್ರ ಮೋದಿ ಸರ್ಕಾರದ ಪ್ರಮುಖ ಭಾಗವಾಗಿದ್ದಾರೆ. ಜುಲೈ 5, 2016 ರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಶಿಪ್ಪಿಂಗ್ ಮತ್ತು ರಾಸಾಯನಿಕ ಗೊಬ್ಬರಗಳ ರಾಜ್ಯ ಮಂತ್ರಿಯನ್ನಾಗಿ ನೇಮಿಸಲಾಯಿತು. ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಪಡೆದಿದ್ದಾರೆ. ಆರ್‌ಎಸ್‌ಎಸ್ ವಿದ್ಯಾರ್ಥಿ ಘಟಕ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಸದಸ್ಯರೂ ಆಗಿದ್ದರು. ಆ ನಂತರ ಅವರು ಬಿಜೆಪಿ ಸೇರಿದರು. ವಿಶೇಷವೆಂದರೆ 2002ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಶಾಸಕರಾಗಿದ್ದು ದಾಖಲೆಯಾಗಿದೆ.

ಗುಜರಾತ್ ವಿಧಾನಸಭೆ ಚುನಾವಣೆ 2022

3ನೇ ತರಗತಿ ವಿದ್ಯಾರ್ಥಿನಿಯಿಂದ ಮತದಾನದ ಜಾಗೃತಿ ಅಭಿಯಾನ; ವಿಡಿಯೋ ವೈರಲ್​

ಕರ್ನಾಟಕ ಸುದ್ದಿ Mon, May 8, 2023 07:09 AM

Priyanka Gandhi Karnataka Visit: ಕರ್ನಾಟಕಕ್ಕೆ ಇಂದು ಪ್ರಿಯಾಂಕಾ ಗಾಂಧಿ: ಎಲ್ಲೆಲ್ಲಿ ಪ್ರಚಾರ?

ಅಪ್ಪ-ಮಕ್ಕಳು, ಅಣ್ತಮ್ಮಂದಿರಿಗೆ ಟಿಕೆಟ್ ಸಿಗಲ್ಲ: ಗುಜರಾತ್​ ಮಾದರಿಯಲ್ಲಿ ಟಿಕೆಟ್ ಹಂಚಿಕೆ ಸುಳಿವು ಕೊಟ್ಟ ಯತ್ನಾಳ್

ಭೂಪೇಂದ್ರ ಪಟೇಲ್ ನೇತೃತ್ವದ ಗುಜರಾತ್ ಸಚಿವ ಸಂಪುಟದಲ್ಲಿ ಒಬ್ಬರೇ ಸಚಿವೆ; ಯಾರು ಈ ಭಾನುಬೆನ್ ಬಾಬರಿಯಾ?

Gujarat CM Oath Taking: ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

Gujarat CM Oath Taking: ಗುಜರಾತ್ ಮುಖ್ಯಮಂತ್ರಿಯಾಗಿ ಇಂದು ಭೂಪೇಂದ್ರ ಪಟೇಲ್ ಪ್ರಮಾಣವಚನ; ಪ್ರಧಾನಿ ಮೋದಿ, ಬಿಜೆಪಿ ನಾಯಕರು ಭಾಗಿ

ಕರ್ನಾಟಕದಲ್ಲೂ ಗುಜರಾತ್ ಮಾದರಿ ಎಲೆಕ್ಷನ್: ಏನಿದು ಗುಜರಾತ್ ಮಾಡೆಲ್? ಹೇಗಿರುತ್ತೆ ಕಾರ್ಯ ತಂತ್ರ? ಇಲ್ಲಿದೆ ಮಾಹಿತಿ

Bhupat Bhayani ನಾನು ಎಎಪಿಯಲ್ಲೇ ಇದ್ದೇನೆ, ಬಿಜೆಪಿ ಸೇರುವುದಿಲ್ಲ: ಗುಜರಾತ್ ಶಾಸಕ ಭೂಪತ್ ಭಯಾನಿ

‘ಪಾಠ ಕಲಿಸಿದ್ದೆವು’ ಹೇಳಿಕೆ; ನೀತಿ ಸಂಹಿತೆ ಉಲ್ಲಂಘನೆ ಆರೋಪದಿಂದ ಅಮಿತ್ ಶಾಗೆ ಕ್ಲೀನ್​​ಚಿಟ್

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ