AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ವಿಧಾನಸಭೆ ಚುನಾವಣೆ 2022 ಫಲಿತಾಂಶ ಪ್ರಮುಖ ವ್ಯಕ್ತಿಗಳು ( Mansukh Mandaviya )

Mansukh Mandaviya

Mansukh Mandaviya

BJP Union Health Minister

ಮನ್ಸುಖ್ ಮಾಂಡವಿಯಾ ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರಾಗಿದ್ದಾರೆ. ಅವರು ಗುಜರಾತ್‌ನ ಹಿರಿಯ ನಾಯಕರು ಹಾಗೂ ಇಲ್ಲಿನ ರಾಜಕೀಯದಲ್ಲಿ ವಿಶೇಷ ಸ್ಥಾನ ಹೊಂದಿದ್ದಾರೆ. ಅವರು ಗುಜರಾತ್‌ ಭಾವನಗರ ಜಿಲ್ಲೆಯ ಪಲೀತಾನಾ ತಾಲೂಕಿನ ಹನೋಲ್ ಎಂಬ ಗ್ರಾಮದಲ್ಲಿ ಜುಲೈ 01, 1972 ರಂದು ಜನಿಸಿದರು. ತಂದೆ ಲಕ್ಷ್ಮಣಭಾಯಿ ಮಾಂಡವಿಯಾ, ಒಬ್ಬ ರೈತರು. ಮಾಂಡವಿಯಾ, ಪಾಟಿದಾರ್ ಸಮುದಾಯದ ಲೆಉವಾ ಪಟೇಲ್ ಸಮುದಾಯದಿಂದ ಬಂದವರು. ಮೊದಲ ಬಾರಿ 2012 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು, ನಂತರ 2018 ರಲ್ಲಿ ರಾಜ್ಯಸಭೆಗೆ ಮರು ಆಯ್ಕೆಯಾದರು. ಗುಜರಾತ್‌ ಸೌರಾಷ್ಟ್ರ ಪ್ರದೇಶದಿಂದ ಬಂದಿರುವ ಅವರು ನರೇಂದ್ರ ಮೋದಿ ಸರ್ಕಾರದ ಪ್ರಮುಖ ಭಾಗವಾಗಿದ್ದಾರೆ. ಜುಲೈ 5, 2016 ರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಶಿಪ್ಪಿಂಗ್ ಮತ್ತು ರಾಸಾಯನಿಕ ಗೊಬ್ಬರಗಳ ರಾಜ್ಯ ಮಂತ್ರಿಯನ್ನಾಗಿ ನೇಮಿಸಲಾಯಿತು. ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಪಡೆದಿದ್ದಾರೆ. ಆರ್‌ಎಸ್‌ಎಸ್ ವಿದ್ಯಾರ್ಥಿ ಘಟಕ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಸದಸ್ಯರೂ ಆಗಿದ್ದರು. ಆ ನಂತರ ಅವರು ಬಿಜೆಪಿ ಸೇರಿದರು. ವಿಶೇಷವೆಂದರೆ 2002ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಶಾಸಕರಾಗಿದ್ದು ದಾಖಲೆಯಾಗಿದೆ.

ಗುಜರಾತ್ ವಿಧಾನಸಭೆ ಚುನಾವಣೆ 2022

3ನೇ ತರಗತಿ ವಿದ್ಯಾರ್ಥಿನಿಯಿಂದ ಮತದಾನದ ಜಾಗೃತಿ ಅಭಿಯಾನ; ವಿಡಿಯೋ ವೈರಲ್​

ಕರ್ನಾಟಕ ಸುದ್ದಿ Mon, May 8, 2023 07:09 AM

Priyanka Gandhi Karnataka Visit: ಕರ್ನಾಟಕಕ್ಕೆ ಇಂದು ಪ್ರಿಯಾಂಕಾ ಗಾಂಧಿ: ಎಲ್ಲೆಲ್ಲಿ ಪ್ರಚಾರ?

ಅಪ್ಪ-ಮಕ್ಕಳು, ಅಣ್ತಮ್ಮಂದಿರಿಗೆ ಟಿಕೆಟ್ ಸಿಗಲ್ಲ: ಗುಜರಾತ್​ ಮಾದರಿಯಲ್ಲಿ ಟಿಕೆಟ್ ಹಂಚಿಕೆ ಸುಳಿವು ಕೊಟ್ಟ ಯತ್ನಾಳ್

ಭೂಪೇಂದ್ರ ಪಟೇಲ್ ನೇತೃತ್ವದ ಗುಜರಾತ್ ಸಚಿವ ಸಂಪುಟದಲ್ಲಿ ಒಬ್ಬರೇ ಸಚಿವೆ; ಯಾರು ಈ ಭಾನುಬೆನ್ ಬಾಬರಿಯಾ?

Gujarat CM Oath Taking: ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

Gujarat CM Oath Taking: ಗುಜರಾತ್ ಮುಖ್ಯಮಂತ್ರಿಯಾಗಿ ಇಂದು ಭೂಪೇಂದ್ರ ಪಟೇಲ್ ಪ್ರಮಾಣವಚನ; ಪ್ರಧಾನಿ ಮೋದಿ, ಬಿಜೆಪಿ ನಾಯಕರು ಭಾಗಿ

ಕರ್ನಾಟಕದಲ್ಲೂ ಗುಜರಾತ್ ಮಾದರಿ ಎಲೆಕ್ಷನ್: ಏನಿದು ಗುಜರಾತ್ ಮಾಡೆಲ್? ಹೇಗಿರುತ್ತೆ ಕಾರ್ಯ ತಂತ್ರ? ಇಲ್ಲಿದೆ ಮಾಹಿತಿ

Bhupat Bhayani ನಾನು ಎಎಪಿಯಲ್ಲೇ ಇದ್ದೇನೆ, ಬಿಜೆಪಿ ಸೇರುವುದಿಲ್ಲ: ಗುಜರಾತ್ ಶಾಸಕ ಭೂಪತ್ ಭಯಾನಿ

‘ಪಾಠ ಕಲಿಸಿದ್ದೆವು’ ಹೇಳಿಕೆ; ನೀತಿ ಸಂಹಿತೆ ಉಲ್ಲಂಘನೆ ಆರೋಪದಿಂದ ಅಮಿತ್ ಶಾಗೆ ಕ್ಲೀನ್​​ಚಿಟ್

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು