AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Poll 2022: ನದಿಗೆ ಹಾರಿ ಜನರ ಜೀವ ಉಳಿಸಿದ ಮಾಜಿ ಶಾಸಕನಿಗೆ ಟಿಕೆಟ್ ನೀಡಿದ ಬಿಜೆಪಿ

ಗುಜರಾತ್‌ನ ಮೋರ್ಬಿ ಸೇತುವೆ ದುರಂತದಲ್ಲಿ ಜನರ ಜೀವ ಉಳಿಸಲು ನದಿಗೆ ಹಾರಿದ ಮಾಜಿ ಶಾಸಕನನ್ನು ಬಿಜೆಪಿ ಚುನಾವಣಾ ಕಣಕ್ಕಿಳಿಸಿದೆ. ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Gujarat Poll 2022: ನದಿಗೆ ಹಾರಿ ಜನರ ಜೀವ ಉಳಿಸಿದ ಮಾಜಿ ಶಾಸಕನಿಗೆ ಟಿಕೆಟ್ ನೀಡಿದ ಬಿಜೆಪಿ
Kantilal Amrutiya
TV9 Web
| Edited By: |

Updated on: Nov 10, 2022 | 11:48 AM

Share

ಮೋರ್ಬಿ: ಗುಜರಾತ್‌ನ ಮೋರ್ಬಿ ಸೇತುವೆ ದುರಂತದಲ್ಲಿ ಜನರ ಜೀವ ಉಳಿಸಲು ನದಿಗೆ ಹಾರಿದ ಮಾಜಿ ಶಾಸಕನನ್ನು ಬಿಜೆಪಿ ಚುನಾವಣಾ ಕಣಕ್ಕಿಳಿಸಿದೆ. ಗುಜರಾತ್ ಮೋರ್ಬಿ ಸೇತುವೆ ದುರಂತದಲ್ಲಿ ಸಿಲುಕಿಕೊಂಡಿದ್ದ ಜನರ ಜೀವ ಉಳಿಸಲು ತನ್ನ ಜೀವವನ್ನು ಪಣಕ್ಕಿಟ್ಟು ನದಿಗೆ ಹಾರಿದ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯಾ ಅವರಿಗೆ ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದೆ.

ಅಕ್ಟೋಬರ್ 30 ರಂದು ಸೇತುವೆಯ ಕೇಬಲ್‌ಗಳು ಮುರಿದ ಬಿದ್ದು ಅನೇಕ ಜನರು ನದಿಯಲ್ಲಿ ಸಿಲುಕಿಕೊಂಡಿದ್ದರು, ಇದನ್ನು ಗಮನಿಸಿದ 60 ವಯಸ್ಸಿನ ಮಾಜಿ ಶಾಸಕರಾಗಿದ್ದ ಕಾಂತಿಲಾಲ್ ಅಮೃತಿಯಾ ಅವರು ಲೈಫ್ ಟ್ಯೂಬ್ ಧರಿಸಿ ನದಿಗೆ ಹಾರಿ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು.

ನದಿಗೆ ಹಾರಿ ಜನರ ಪ್ರಾಣ ಉಳಿಸಲು ಪ್ರಯತ್ನಿಸಿದ ಅವರ ಕಾರ್ಯಕ್ಕೆ ಪಕ್ಷ ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಮೊರ್ಬಿ ಕ್ಷೇತ್ರದಿಂದ ಸ್ಪರ್ಧಿಸಲು ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಅಮೃತಯ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಇರಲಿಲ್ಲ. ಅವರ ಈ ಕಾರ್ಯವನ್ನು ನೋಡಿ ಮತ್ತು ಕಾರ್ಯಕರ್ತರ ಆಸೆಯಂತೆ ಅವರ ಹೆಸರನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೀಗ ಮೊರ್ಬಿಯ ಹಾಲಿ ಶಾಸಕ ಬ್ರಿಜೇಶ್ ಮೆರ್ಜಾ ಅವರನ್ನು ಕೈಬಿಡಲಾಗಿದೆ ಎಂದು ಹೇಳಲಾಗಿದೆ. ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?