AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ 2022 ಫಲಿತಾಂಶ ಪ್ರಮುಖ ವ್ಯಕ್ತಿಗಳು ( Anurag Thakur )

Anurag Thakur

Anurag Thakur

BJP

ಅನುರಾಗ್‌ ಠಾಕೂರ್‌ ಹಿಮಾಚಲ ಪ್ರದೇಶದ ರಾಜಕೀಯದ ಜೊತೆಯಲ್ಲಿ ದೇಶದ ರಾಜಕೀಯ ವಿಷಯಗಳಲ್ಲೂ ಆಸಕ್ತಿ ಹೊಂದಿದ್ದಾರೆ. ಅವರು ಅಕ್ಟೋಬರ್‌ 24, 1974ರಂದು ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿ ಜನಿಸಿದರು. ಅವರು ಹಿಮಾಚಲ ಪ್ರದೇಶದ ಹಿಂದಿನ ಮುಖ್ಯಮಂತ್ರಿಗಳು ಹಾಗೂ ಬಿಜೆಪಿಯ ಹಿರಿಯ ನಾಯಕರಾದ ಪ್ರೇಮ್‌ ಕುಮಾರ್‌ ಧೂಮಲ್‌ರವರ ಪುತ್ರ ಹಾಗೂ ಹಮೀರ್‌ಪುರ ಲೋಕಸಭಾ ಕ್ಷೇತ್ರದ ಸಂಸದರೂ ಆಗಿದ್ದಾರೆ. ಕೇಂದ್ರ ಸರಕಾರದಲ್ಲಿ ಅವರಿಗೆ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವರ ಜವಾಬ್ದಾರಿಯೊಂದಿಗೆ ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಖಾತೆಯ ಹೊಣೆಗಾರಿಕೆಯನ್ನೂ ನೀಡಲಾಗಿದೆ. ಅವರಿಗೆ ಕ್ರಿಕೆಟ್‌ ಕ್ರೀಡೆಯಲ್ಲಿ ಬಹಳ ಆಸಕ್ತಿಯಿದೆ. ಅವರು ಅಖಿಲ ಭಾರತ ಉತ್ತರ ವಲಯದ 19 ವರ್ಷ ವಯಸ್ಸಿನ ಒಳಗಿರುವ ಆಟಗಾರರ ಕ್ರಿಕೆಟ್‌ ತಂಡದ ನಾಯಕರೂ ಆಗಿ ಆಡಿದ್ದಾರೆ. ಅವರು ಹಿಮಾಚಲ ಪ್ರದೇಶ ಕ್ರಿಕೆಟ್‌ ತಂಡದ ಪರವಾಗಿ ಜಮ್ಮು-ಕಾಶ್ಮೀರ ಕ್ರಿಕೆಟ್‌ ತಂಡದ ವಿರುದ್ಧ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯವನ್ನೂ ಆಡಿದ್ದಾರೆ. ಅವರು ಪ್ರಾದೇಶಿಕ ಸೈನ್ಯದ ಲೆಫ್ಟಿನೆಂಟ್‌ ಕೂಡ ಆಗಿದ್ದಾರೆ. ಅನುರಾಗ್‌ ಠಾಕೂರ್‌ ಅವರನ್ನು 2016ರಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಅವರ ರಾಜಕೀಯ ಜೀವನದ ಆರಂಭವು 2008ರಲ್ಲಿ ಆಗಿತ್ತು. ಇಲ್ಲಿಯವರೆಗೆ ಅವರು ನಾಲ್ಕು ಬಾರಿ ಸಂಸದರಾಗಿದ್ದು ಈಗ ಅವರು ಭಾರತೀಯ ಜನತಾ ಯುವಮೋರ್ಚಾದ ಅಧ್ಯಕ್ಷರೂ ಆಗಿದ್ದಾರೆ.

ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ 2022

ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ; ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಭರವಸೆ

ಚುನಾವಣೆ 2025 Sun, Dec 11, 2022 07:44 PM

Sukhvinder Singh Sukhu: ರಾಜಮನೆತನದ ಹೆಣ್ಮಗಳು, ಮಾಜಿ ಸಿಎಂ ಪತ್ನಿಯನ್ನೇ ಹಿಂದಿಕ್ಕಿ ಸಿಎಂ ಕುರ್ಚಿಗೇರಿದ ಸುಖ್ವಿಂದರ್‌ ಸಿಂಗ್‌ ಸುಖು ಯಾರು?

ಹಿಮಾಚಲ ಕೈ ಭಿನ್ನಮತ ಸುಖಾಂತ್ಯ: ಸುಖ್ವಿಂದರ್ ಸಿಂಗ್ ಸಿಎಂ, ಮುಕೇಶ್ ಅಗ್ನಿಹೋತ್ರಿಗೆ ಉಪಮುಖ್ಯಮಂತ್ರಿ ಸ್ಥಾನ

ರಾಜಕೀಯ ಸುದ್ದಿ Sat, Dec 10, 2022 05:17 PM

Himachal Pradesh CM: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಪ್ರಿಯಾಂಕಾ ಗಾಂಧಿ ನಿರ್ಧಾರ; ಕಾಂಗ್ರೆಸ್ ಮೂಲಗಳ ಮಾಹಿತಿ

ಸಿಎಂ ಆಯ್ಕೆ ಕಗ್ಗಂಟ್ಟು: ಹಿಮಾಚಲ ಪ್ರದೇಶ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ 2025 Fri, Dec 9, 2022 05:46 PM

ಗುಜರಾತ್, ಹಿಮಾಚಲ ಪ್ರದೇಶ ಫಲಿತಾಂಶ: ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಈ 6 ನಾಯಕರ ಮೇಲೆ ಹೀಗಿರಲಿದೆ ಪರಿಣಾಮ

ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಮುಳುವಾದ ಬಂಡಾಯ; ಲೆಕ್ಕಾಚಾರ ತಪ್ಪಿಸಿದ ರೆಬೆಲ್ ಮತ

ಚುನಾವಣೆ 2025 Fri, Dec 9, 2022 08:38 AM

ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆಯದ ಆಮ್ ಆದ್ಮಿ ಪಕ್ಷ, ಕೆಲವು ಕ್ಷೇತ್ರಗಳಲ್ಲಿ ಸಿಕ್ಕಿದ್ದು ನೋಟಾಗಿಂತಲೂ ಕಡಿಮೆ ಮತ

ಚುನಾವಣೆ 2025 Thu, Dec 8, 2022 09:49 PM

Election Results 2022: ಕಾರ್ಯಕರ್ತರನ್ನುದ್ದೇಶಿಸಿ ಮೋದಿ ಮಾತು: ಇಲ್ಲಿದೆ ಭಾಷಣದ ಮುಖ್ಯಾಂಶಗಳು

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್