AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸುದ್ದಿ

ಹೊಸ ಜೀವನ ಆರಂಭಕ್ಕೂ ಮುನ್ನವೇ ಅಂತ್ಯ: ಬೆಂಗಳೂರಿನಲ್ಲಿ ನವವಿವಾಹಿತೆ ಸಾವು

ಹೊಸ ಜೀವನ ಆರಂಭಕ್ಕೂ ಮುನ್ನವೇ ಅಂತ್ಯ: ಬೆಂಗಳೂರಿನಲ್ಲಿ ನವವಿವಾಹಿತೆ ಸಾವು

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ

ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು

ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು

ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ: ಆರೇ ತಿಂಗಳಲ್ಲಿ ಪತಿ ದಾರುಣ ಸಾವು

ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ: ಆರೇ ತಿಂಗಳಲ್ಲಿ ಪತಿ ದಾರುಣ ಸಾವು

ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ

ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ

ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ!

ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ!

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು

ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ

ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ

ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ

ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ!

ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ!

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಹೆಚ್ಚಿದ ವಾಹನ ಸಂಖ್ಯೆಯೂ ನೀಡುತ್ತಿದೆ ಕಳಪೆ ಏರ್ ಕ್ವಾಲಿಟಿಗೆ ಕೊಡುಗೆ

ಹೆಚ್ಚಿದ ವಾಹನ ಸಂಖ್ಯೆಯೂ ನೀಡುತ್ತಿದೆ ಕಳಪೆ ಏರ್ ಕ್ವಾಲಿಟಿಗೆ ಕೊಡುಗೆ

ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಬಹಿರಂಗ

ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಬಹಿರಂಗ

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಕೆಶಿ ಖಡಕ್ ಮಾತು

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಕೆಶಿ ಖಡಕ್ ಮಾತು

ಕರ್ನಾಟಕದಲ್ಲಿ ಮತ್ತೊಂದು ಭೀಕರ ಅಪಘಾತ: ನಾಲ್ವರು ಯುವಕರು ಸಾವು

ಕರ್ನಾಟಕದಲ್ಲಿ ಮತ್ತೊಂದು ಭೀಕರ ಅಪಘಾತ: ನಾಲ್ವರು ಯುವಕರು ಸಾವು

ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ ಭರ್ಜರಿ ಜಯ

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ ಭರ್ಜರಿ ಜಯ

ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.

ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.