ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಮರಳು ಮಾಫಿಯಾ
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಪ್ರತಿಷ್ಠಿತ ಕುಟುಂಬದ ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣ ಒಂದು ವಿಡಿಯೋ!
ಕಾಫಿನಾಡ ಹುಡುಗ, ಚೀನಾ ಹುಡುಗಿ: ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ
ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸಿದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ!
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಹುಬ್ಬಳ್ಳಿಯ ಮಾಲ್ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ
ಈ ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟೂರ್ ಹೋಗಬಹುದು!
ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ರಾಜೀವನಿಗೆ ಶಾಕ್ ಮೇಲೆ ಶಾಕ್!
ಖಾಸಗಿ ಬಸ್- ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು
ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ
ಹೊಸ ರೂಲ್ಸ್: ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ
ವಿಜಯಪುರ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಪ್ರಾಣ ಪಡೆದ ಸಿಟಿ ವ್ಯಾಮೋಹ!
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್ ಪ್ರವಾಸಿಗರು!
ಶಾಲಾ ಬಸ್ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್
ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಬಾಂಗ್ಲಾದಿಂದ ಬಂದವರೇ?
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.