AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಪ್ರಚಾರ ಎಲ್ಲೆಲ್ಲಿ? ಇಲ್ಲಿದೆ ವೇಳಾಪಟ್ಟಿ

ನಟ ಕಿಚ್ಚ ಸುದೀಪ್​ ಇಂದು (ಏ.28) ಧಾರವಾಡ ಮತ್ತು ಗದಗನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಪ್ರಚಾರ ಎಲ್ಲೆಲ್ಲಿ? ಇಲ್ಲಿದೆ ವೇಳಾಪಟ್ಟಿ
ನಟ ಸುದೀಪ್​
ವಿವೇಕ ಬಿರಾದಾರ
|

Updated on:Apr 28, 2023 | 7:03 AM

Share

ಧಾರವಾಡ: ಕರ್ನಾಟಕ ವಿಧಾಸಭಾ ಚುನಾವಣೆ (Karnataka Assembly Election 2023) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಬ್ಬರದ ಪ್ರಚಾರ, ಆಶ್ವಾಸನೆಗಳು ಮತ್ತು ಟೀಕೆ-ಟಿಪ್ಪಣಿಗಳಿಗೆ ಎಲ್ಲೆ ಇಲ್ಲದೆ ಹೊರಬರುತ್ತಿವೆ. ಬಿಜೆಪಿಯ ಸ್ಟಾರ್​ ಪ್ರಚಾರಕರು ರಾಜ್ಯಾದ್ಯಂತ ಸುತ್ತಿ ಮತಬೇಟೆ ನಡೆಸಿದ್ದಾರೆ. ಈ ಪ್ರಚಾರಕ್ಕೆ ಚಂದನವನದ ಸ್ಟಾರ್​​​ ನಟರೂ ಕೂಡ ಕೈ ಜೋಡಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ಪರವಾಗಿ ನಿಂತಿರುವ ನಟ ಕಿಚ್ಚ ಸುದೀಪ್ (Sudeep)​ ಬಿಜೆಪಿ (BJP) ಅಭ್ಯರ್ಥ್ಯಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ. ನಿನ್ನೆ (ಏ.27) ರಂದು ಹಾವೇರಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದರು. ಇಂದು (ಏ.28) ಪಕ್ಕದ ಜಿಲ್ಲೆಗಳಾದ ಧಾರವಾಡ (Dharwad) ಮತ್ತು ಗದಗನಲ್ಲಿ (Gadag) ಮತಬೇಟೆ ನಡೆಸಲಿದ್ದಾರೆ.

​ಮೊದಲು ಧಾರವಾಡ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿರುವ ನಟ ಕಿಚ್ಚಾ ಸುದೀಪ್​ ರಾಜ್ಯದ ಗಮನ ಸೆಳೆದಿರುವ ಮತ್ತು ಸಾಕಷ್ಟು ಚರ್ಚೆಯಾಗುತ್ತಿರುವ ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ನಂತರ ಕಲಘಟಗಿ, ಮಧ್ಯಾಹ್ನ ಧಾರವಾಡ ಮತ್ತು ಗದಗನಲ್ಲಿ ಮತಯಾಚಿಸಲಿದ್ದಾರೆ.

ನಟ ಕಿಚ್ಚ ಸುದೀಪ್ ಪ್ರಚಾರದ ವೇಳಾಪಟ್ಟಿ​​

1. ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್​ ಟೆಂಗಿನಕಾಯಿ ಪರ ಬೆಳಗ್ಗೆ 9.30ಕ್ಕೆ ಮತಯಾಚಿಸಲಿದ್ದಾರೆ 2. ಕಲಘಟಗಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಚಾರ ಆರಂಭಿಸುವ ನಟ ಸುದೀಪ್​​ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಮತಯಾಚಿಸಲಿದ್ದಾರೆ. 3. ಮಧ್ಯಾಹ್ನ 12.20ಕ್ಕೆ ಧಾರವಾಡ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರ ಜೊತೆ ನಟ ಸುದೀಪ್ ರೋಡ್ ಶೋ ನಡೆಸಲಿದ್ದಾರೆ 4. ಮಧ್ಯಾಹ್ನ 3 ಗಂಟೆಗೆ ಗದಗದಲ್ಲಿ ರೋಡ್ ಶೋ ನಟ ಸುದೀಪ್‌ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:03 am, Fri, 28 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ