AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಪ್ರಚಾರ ಎಲ್ಲೆಲ್ಲಿ? ಇಲ್ಲಿದೆ ವೇಳಾಪಟ್ಟಿ

ನಟ ಕಿಚ್ಚ ಸುದೀಪ್​ ಇಂದು (ಏ.28) ಧಾರವಾಡ ಮತ್ತು ಗದಗನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಪ್ರಚಾರ ಎಲ್ಲೆಲ್ಲಿ? ಇಲ್ಲಿದೆ ವೇಳಾಪಟ್ಟಿ
ನಟ ಸುದೀಪ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 28, 2023 | 7:03 AM

Share

ಮುಖ್ಯಾಂಶಗಳು

  • ಕರ್ನಾಟಕ ವಿಧಾಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಬ್ಬರದ ಪ್ರಚಾರ, ಆಶ್ವಾಸನೆಗಳು ಮತ್ತು ಟೀಕೆ-ಟಿಪ್ಪಣಿಗಳಿಗೆ ಎಲ್ಲೆ ಇಲ್ಲದೆ ಹೊರಬರುತ್ತಿವೆ.
  • ಬಿಜೆಪಿಯ ಸ್ಟಾರ್​ ಪ್ರಚಾರಕರು ರಾಜ್ಯಾದ್ಯಂತ ಸುತ್ತಿ ಮತಬೇಟೆ ನಡೆಸಿದ್ದಾರೆ.
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪರವಾಗಿ ನಿಂತಿರುವ ನಟ ಕಿಚ್ಚ ಸುದೀಪ್​, ಬಿಜೆಪಿ ಅಭ್ಯರ್ಥೀಗಳ ಪರವಾಗಿ ಪ್ರಚಾರ ನಡೆಸಿದ್ದಾರೆ.

ಧಾರವಾಡ: ಕರ್ನಾಟಕ ವಿಧಾಸಭಾ ಚುನಾವಣೆ (Karnataka Assembly Election 2023) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಬ್ಬರದ ಪ್ರಚಾರ, ಆಶ್ವಾಸನೆಗಳು ಮತ್ತು ಟೀಕೆ-ಟಿಪ್ಪಣಿಗಳಿಗೆ ಎಲ್ಲೆ ಇಲ್ಲದೆ ಹೊರಬರುತ್ತಿವೆ. ಬಿಜೆಪಿಯ ಸ್ಟಾರ್​ ಪ್ರಚಾರಕರು ರಾಜ್ಯಾದ್ಯಂತ ಸುತ್ತಿ ಮತಬೇಟೆ ನಡೆಸಿದ್ದಾರೆ. ಈ ಪ್ರಚಾರಕ್ಕೆ ಚಂದನವನದ ಸ್ಟಾರ್​​​ ನಟರೂ ಕೂಡ ಕೈ ಜೋಡಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ಪರವಾಗಿ ನಿಂತಿರುವ ನಟ ಕಿಚ್ಚ ಸುದೀಪ್ (Sudeep)​ ಬಿಜೆಪಿ (BJP) ಅಭ್ಯರ್ಥ್ಯಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ. ನಿನ್ನೆ (ಏ.27) ರಂದು ಹಾವೇರಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದರು. ಇಂದು (ಏ.28) ಪಕ್ಕದ ಜಿಲ್ಲೆಗಳಾದ ಧಾರವಾಡ (Dharwad) ಮತ್ತು ಗದಗನಲ್ಲಿ (Gadag) ಮತಬೇಟೆ ನಡೆಸಲಿದ್ದಾರೆ.

​ಮೊದಲು ಧಾರವಾಡ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿರುವ ನಟ ಕಿಚ್ಚಾ ಸುದೀಪ್​ ರಾಜ್ಯದ ಗಮನ ಸೆಳೆದಿರುವ ಮತ್ತು ಸಾಕಷ್ಟು ಚರ್ಚೆಯಾಗುತ್ತಿರುವ ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ನಂತರ ಕಲಘಟಗಿ, ಮಧ್ಯಾಹ್ನ ಧಾರವಾಡ ಮತ್ತು ಗದಗನಲ್ಲಿ ಮತಯಾಚಿಸಲಿದ್ದಾರೆ.

ನಟ ಕಿಚ್ಚ ಸುದೀಪ್ ಪ್ರಚಾರದ ವೇಳಾಪಟ್ಟಿ​​

1. ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್​ ಟೆಂಗಿನಕಾಯಿ ಪರ ಬೆಳಗ್ಗೆ 9.30ಕ್ಕೆ ಮತಯಾಚಿಸಲಿದ್ದಾರೆ 2. ಕಲಘಟಗಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಚಾರ ಆರಂಭಿಸುವ ನಟ ಸುದೀಪ್​​ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಮತಯಾಚಿಸಲಿದ್ದಾರೆ. 3. ಮಧ್ಯಾಹ್ನ 12.20ಕ್ಕೆ ಧಾರವಾಡ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರ ಜೊತೆ ನಟ ಸುದೀಪ್ ರೋಡ್ ಶೋ ನಡೆಸಲಿದ್ದಾರೆ 4. ಮಧ್ಯಾಹ್ನ 3 ಗಂಟೆಗೆ ಗದಗದಲ್ಲಿ ರೋಡ್ ಶೋ ನಟ ಸುದೀಪ್‌ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:03 am, Fri, 28 April 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ