AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afzalpur Election Result 2023: ಅಫಜಲ್ಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಾಲೀಕಯ್ಯ ಗುತ್ತೇದಾರರನ್ನು ಮಣಿಸಿದ ಎಂವೈ ಪಾಟೀಲ್

Afzalpur Assembly Election Result 2023 Live Counting Updates: ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಾಲೀಕಯ್ಯ ಗುತ್ತೇದಾರ ವಿರುದ್ಧ ಕಾಂಗ್ರೆಸ್​ನ ಎಂವೈ ಪಾಟೀಲ್ ವಿಜಯ ಸಾಧಿಸಿದ್ದಾರೆ.

Afzalpur Election Result 2023: ಅಫಜಲ್ಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಾಲೀಕಯ್ಯ ಗುತ್ತೇದಾರರನ್ನು ಮಣಿಸಿದ ಎಂವೈ ಪಾಟೀಲ್
ಮಾಲೀಕಯ್ಯ ಗುತ್ತೇದಾರ್, ನಿತಿನ್ ಗುತ್ತೇದಾರ್
Ganapathi Sharma
|

Updated on:May 13, 2023 | 10:26 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆ(Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ (Afzalpur Assembly Constituency) ಬಿಜೆಪಿಯ ಮಾಲೀಕಯ್ಯ ಗುತ್ತೇದಾರ ವಿರುದ್ಧ ಕಾಂಗ್ರೆಸ್​ನ ಎಂವೈ ಪಾಟೀಲ್ ವಿಜಯ ಸಾಧಿಸಿದ್ದಾರೆ. ಜೆಡಿಎಸ್​​ನಿಂದ ಶಿವಕುಮಾರ್ ನಾಟೇಕರ್ ಸ್ಪರ್ಧಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳುವ ವಿಚಾರದಲ್ಲಿ ಗುತ್ತೇದಾರ್ ಕುಟುಂಬದಲ್ಲೇ ಪೈಪೋಟಿ ಎದುರಾಗಿತ್ತು. ಕೊನೆಗೂ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಲೀಕಯ್ಯ ಗುತ್ತೇದಾರ ಯಶಸ್ವಿಯಾಗಿದ್ದರು. ಇವರಿಗೆ ತಮ್ಮ ನಿತಿನ್ ಗುತ್ತೇದಾರ ಅವರಿಂದಲೇ ಬಂಡಾಯದ ಬಿಸಿ ತಟ್ಟಿತ್ತು.

ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಸ್ಪರ್ಧಿಸಿದ್ದಾರೆ. ಸಹೋದರರ ಮಧ್ಯೆಯೇ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕಳೆದ ಕೆಲ ವರ್ಷಗಳಿಂದ ನಾನು ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಸಹೋದರ ಮಾಲೀಕಯ್ಯ ಗುತ್ತೇದಾರ್ ಕೂಡ ಈ ಬಾರಿ ಟಿಕೆಟ್ ನನಗೆ ಬಿಟ್ಟು ಕೋಡುವುದಾಗಿ ಪ್ರಮಾಣ ಮಾಡಿ ಹೇಳಿದ್ದರು. ಆದರೆ, ಇದೀಗ ಅವರೇ ಟಿಕೆಟ್ ಪಡೆದಿದ್ದಾರೆ. ಹೀಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ವಾಗ್ದಾಳಿ ನಡೆಸಿದ್ದರು.

ಅಫಜಲಪುರದಲ್ಲಿ 2018 ರಲ್ಲಿ ಕಾಂಗ್ರೆಸ್​​ನ ಎಂವೈ ಪಾಟೀಲ 10,594 ಮತಗಳ ಅಂತರದಿಂದ ಜಯ ಗಳಿಸಿದ್ದರು. ಆಗಲೂ ಬಿಜೆಪಿಯಿಂದ ಮಾಲಿಕಯ್ಯ ಗುತ್ತೇದಾರ ಅವರೇ ಅಭ್ಯರ್ಥಿಯಾಗಿದ್ದರು. ರಾಜು ಗೌಡ ರೇವೂರ್ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಒಟ್ಟಾರೆಯಾಗಿ ಏಳು ಮಂದಿ ಕಣದಲ್ಲಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:04 am, Sat, 13 May 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!