AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afzalpur Election Result 2023: ಅಫಜಲ್ಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಾಲೀಕಯ್ಯ ಗುತ್ತೇದಾರರನ್ನು ಮಣಿಸಿದ ಎಂವೈ ಪಾಟೀಲ್

Afzalpur Assembly Election Result 2023 Live Counting Updates: ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಾಲೀಕಯ್ಯ ಗುತ್ತೇದಾರ ವಿರುದ್ಧ ಕಾಂಗ್ರೆಸ್​ನ ಎಂವೈ ಪಾಟೀಲ್ ವಿಜಯ ಸಾಧಿಸಿದ್ದಾರೆ.

Afzalpur Election Result 2023: ಅಫಜಲ್ಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಾಲೀಕಯ್ಯ ಗುತ್ತೇದಾರರನ್ನು ಮಣಿಸಿದ ಎಂವೈ ಪಾಟೀಲ್
ಮಾಲೀಕಯ್ಯ ಗುತ್ತೇದಾರ್, ನಿತಿನ್ ಗುತ್ತೇದಾರ್
ಗಣಪತಿ ಶರ್ಮಾ
|

Updated on:May 13, 2023 | 10:26 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆ(Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ (Afzalpur Assembly Constituency) ಬಿಜೆಪಿಯ ಮಾಲೀಕಯ್ಯ ಗುತ್ತೇದಾರ ವಿರುದ್ಧ ಕಾಂಗ್ರೆಸ್​ನ ಎಂವೈ ಪಾಟೀಲ್ ವಿಜಯ ಸಾಧಿಸಿದ್ದಾರೆ. ಜೆಡಿಎಸ್​​ನಿಂದ ಶಿವಕುಮಾರ್ ನಾಟೇಕರ್ ಸ್ಪರ್ಧಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳುವ ವಿಚಾರದಲ್ಲಿ ಗುತ್ತೇದಾರ್ ಕುಟುಂಬದಲ್ಲೇ ಪೈಪೋಟಿ ಎದುರಾಗಿತ್ತು. ಕೊನೆಗೂ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಲೀಕಯ್ಯ ಗುತ್ತೇದಾರ ಯಶಸ್ವಿಯಾಗಿದ್ದರು. ಇವರಿಗೆ ತಮ್ಮ ನಿತಿನ್ ಗುತ್ತೇದಾರ ಅವರಿಂದಲೇ ಬಂಡಾಯದ ಬಿಸಿ ತಟ್ಟಿತ್ತು.

ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಸ್ಪರ್ಧಿಸಿದ್ದಾರೆ. ಸಹೋದರರ ಮಧ್ಯೆಯೇ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕಳೆದ ಕೆಲ ವರ್ಷಗಳಿಂದ ನಾನು ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಸಹೋದರ ಮಾಲೀಕಯ್ಯ ಗುತ್ತೇದಾರ್ ಕೂಡ ಈ ಬಾರಿ ಟಿಕೆಟ್ ನನಗೆ ಬಿಟ್ಟು ಕೋಡುವುದಾಗಿ ಪ್ರಮಾಣ ಮಾಡಿ ಹೇಳಿದ್ದರು. ಆದರೆ, ಇದೀಗ ಅವರೇ ಟಿಕೆಟ್ ಪಡೆದಿದ್ದಾರೆ. ಹೀಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ವಾಗ್ದಾಳಿ ನಡೆಸಿದ್ದರು.

ಅಫಜಲಪುರದಲ್ಲಿ 2018 ರಲ್ಲಿ ಕಾಂಗ್ರೆಸ್​​ನ ಎಂವೈ ಪಾಟೀಲ 10,594 ಮತಗಳ ಅಂತರದಿಂದ ಜಯ ಗಳಿಸಿದ್ದರು. ಆಗಲೂ ಬಿಜೆಪಿಯಿಂದ ಮಾಲಿಕಯ್ಯ ಗುತ್ತೇದಾರ ಅವರೇ ಅಭ್ಯರ್ಥಿಯಾಗಿದ್ದರು. ರಾಜು ಗೌಡ ರೇವೂರ್ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಒಟ್ಟಾರೆಯಾಗಿ ಏಳು ಮಂದಿ ಕಣದಲ್ಲಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:04 am, Sat, 13 May 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು