Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಭರ್ಜರಿ ತಯಾರಿ: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ವಿಭಾಗಗಳಿಗೆ ನಾಯಕರನ್ನು ನೇಮಿಸಿದ AICC

ಕರ್ನಾಟಕ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ, ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಭರ್ಜರಿ ತಯಾರಿ: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ವಿಭಾಗಗಳಿಗೆ ನಾಯಕರನ್ನು ನೇಮಿಸಿದ AICC
ಕಾಂಗ್ರೆಸ್​
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 15, 2023 | 6:50 AM

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ (Karnataka Assembly Election 2023)  ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯನ್ನು ಗಂಭೀರಾವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ (C0ngress) ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ಹಂಚಿಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಅಖಿಲ ಕರ್ನಾಟಕ ಸಂಘಟನಾ ಕೋ ಚೇರ್ ಮನ್ ಹಾಗೂ ವಿಭಾಗವಾರು ಕೋ ಚೇರ್ ಮನ್​ಗಳನ್ನು ನೇಮಿಸಿದೆ.

ಕೆಪಿಸಿಸಿ ಸಂಘಟನಾ ಉಪಾಧ್ಯಕ್ಷರಾಗಿ ಬಿ.ಎಲ್.ಶಂಕರ್​ ಅವರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಕರ್ನಾಟಕದ ಕಲಬುರಗಿ, ಮೈಸೂರು, ಕರಾವಳಿ, ಬೆಳಗಾವಿ, ಮಧ್ಯ ಕರ್ನಾಟಕ, ಬೆಂಗಳೂರು ವಿಭಾಗಗಳಿಗೆ ಕೋ ಚೇರ್ ಮನ್​ಗಳನ್ನು ನೇಮಿಸಿದೆ. ಅಲ್ಲದೇ 10 ಜನರ ಸಾಮಾಜಿಕ ಜಾಲತಾಣ ತಂಡ, 9 ಜನರ ಮಾಧ್ಯಮ ವಿಭಾಗ, 29 ಜಿಲ್ಲಾ ಚೇರ್​ಮನ್ ಹಾಗೂ 32 ಜನರ ಮುಖ್ಯ ಸಂಯೋಜಕರು, 41 ಸಂಯೋಜಕರನ್ನು ಸಹ ನೇಮಕ ಮಾಡಿದೆ.

ವಿಭಾಗವಾರು ಕೋ ಚೇರ್ ಮನ್

ಅಖಿಲ ಕರ್ನಾಟಕ ಸಂಘಟನಾ ಕೋ ಚೇರ್ ಮನ್ ಬಿ.ಎಲ್ ಶಂಕರ್ ಕಲಬುರಗಿ- ಡಾ.ಶರಣಪ್ರಕಾಶ್ ಪಾಟೀಲ್ ಬೆಳಗಾವಿ ವಿಭಾಗ- ಸಂತೋಷ್ ಲಾಡ್ ಬೆಂಗಳೂರು ವಿಭಾಗ- ರಿಜ್ವಾನ್ ಅರ್ಷದ್ ಮೈಸೂರು ವಿಭಾಗ- ಡಾ.ಯತೀಂದ್ರ ಸಿದ್ದರಾಮಯ್ಯ ಮಧ್ಯ ಕರ್ನಾಟಕ ವಿಭಾಗ- ಚಂದ್ರಪ್ಪ ಕರಾಳಿ ಕರ್ನಾಟಕ- ಮಂಜುನಾಥ್ ಭಂಡಾರಿ

ಮುಖ್ಯ ಸಂಯೋಜರು 

ಶಾಸಕರಾದ ನಾಗೇಂದ್ರ, ಆನಂದ್ ನ್ಯಾಮಗೌಡ, ಅಂಜಲಿ ಲಿಂಬಾಳ್ಕರ್, ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ರೂಪ ಶಶಿಧರ್, ಗಣೇಶ್ ಹುಕ್ಕೇರಿ, ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಗೋವಿಂದರಾಜು, ನಜೀರ್ ಅಹಮ್ಮದ್, ರಾಜೇಂದ್ರ, ಮಾಜಿ ಪರಿಷತ್ ಸದಸ್ಯ ವಿಆರ್ ಸುದರ್ಶನ್, ಮಾಜಿ ಸಚಿವರಾದ ಎ.ಬಿ ಪಾಟೀಲ್, ಕಿಮ್ಮನೆ ರತ್ನಾಕರ್, ರಾಣಿ ಸತೀಶ್ ಸೇರಿದಂತೆ ಒಟ್ಟು 32 ಜನರನ್ನು ಮುಖ್ಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.

Published On - 10:46 pm, Sat, 14 January 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !