AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aland Election Results 2023: ಆಳಂದ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರಬಲ ಪೈಪೋಟಿಯ ಕ್ಷೇತ್ರದಲ್ಲಿ ಸುಭಾಷ್ ಗುತ್ತೇದಾರ, ಬಿಆರ್‌ ಪಾಟೀಲ್‌ ಹಣಾಹಣಿ

Aland Assembly Election Result 2023 Live Counting Updates: ಆಳಂದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯು ಹಾಲಿ ಶಾಸಕ ಸುಭಾಷ್ ಗುತ್ತೇದಾರ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್​​ನಿಂದ ಬಿಆರ್‌ ಪಾಟೀಲ್‌ ಸ್ಪರ್ಧಿಸಿದ್ದಾರೆ.

Aland Election Results 2023: ಆಳಂದ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರಬಲ ಪೈಪೋಟಿಯ ಕ್ಷೇತ್ರದಲ್ಲಿ ಸುಭಾಷ್ ಗುತ್ತೇದಾರ, ಬಿಆರ್‌ ಪಾಟೀಲ್‌ ಹಣಾಹಣಿ
ಸುಭಾಷ್ ಗುತ್ತೇದಾರImage Credit source: Facebook
Follow us
Ganapathi Sharma
| Updated By: Digi Tech Desk

Updated on:May 13, 2023 | 1:21 AM

Aland Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಆಳಂದ ವಿಧಾನಸಭಾ ಕ್ಷೇತ್ರದಿಂದ (Aland Assembly constituency) ಬಿಜೆಪಿಯು ಹಾಲಿ ಶಾಸಕ ಸುಭಾಷ್ ಗುತ್ತೇದಾರ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್​​ನಿಂದ ಬಿಆರ್‌ ಪಾಟೀಲ್‌ ಸ್ಪರ್ಧಿಸಿದ್ದಾರೆ. ಜೆಡಿಎಸ್​ನಿಂದ ಮಹೇಶ್ವರಿ ವಾಲೆ ಹಾಗೂ ಎಎಪಿಯಿಂದ ಶಿವಕುಮಾರ್ ಖೇಡ್ ಸ್ಪರ್ಧಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿ ಸುಭಾಷ್ ಗುತ್ತೇದಾರ ಕೇವಲ 697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಈ ಬಾರಿಯೂ ಪ್ರಬಲ ಪೈಪೋಟಿ ಏರ್ಪಟ್ಟಿದೆ.

ಕಾಂಗ್ರೆಸ್​​ನ ಪ್ರಬಲ ಹಿಡಿತದಲ್ಲಿದ್ದ ಈ ವಿಧಾನಸಭೆ ಕ್ಷೇತ್ರದಲ್ಲಿ 2018ರಲ್ಲಿ ಬಿಜೆಪಿ ಮೊದಲ ಬಾರಿ ಗೆಲುವಿನ ನಗೆ ಬೀರಿತ್ತು. ಹೀಗಾಗಿ ಈ ಬಾರಿಯೂ ಹಾಲಿ ಶಾಸಕ ಸುಭಾಶ್ ಗುತ್ತೇದಾರ ಅವರನ್ನೇ ಕಣಕ್ಕಿಳಿಸಿ ಗೆಲ್ಲುವ ತಂತ್ರಗಾರಿಕೆ ಹೂಡಿತ್ತು. ಕಾಂಗ್ರೆಸ್ ಕೂಡ ಕಳೆದ ಬಾರಿ ಕಣಕ್ಕಿಳಿಸಿದ್ದ ಅಭ್ಯರ್ಥಿಗೇ ಈ ಬಾರಿಯೂ ಮಣೆ ಹಾಕಿತ್ತು.

ಈ ಕ್ಷೇತ್ರದಲ್ಲಿ 2004, 2008 ಹಾಗೂ 2013ರಲ್ಲಿ ಮಾತ್ರ ಮತದಾರರು ಕಾಂಗ್ರೆಸ್ಸೇತರ ಪಕ್ಷಕ್ಕೆ ಮಣೆ ಹಾಕಿದ್ದರು. 2004 ಹಾಗೂ 2008ರಲ್ಲಿ ಜೆಡಿಎಸ್​ಗೆ ಮತದಾರ ಪ್ರಭು ಆಶೀರ್ವಾದ ನೀಡಿದ್ದರೆ 2013ರಲ್ಲಿ ಕೆಜೆಪಿಗೆ ಮಣೆ ಹಾಕಿದ್ದರು. 2018ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಶಾಸಕ ಆಯ್ಕೆಯಾಗಿದ್ದರು.

Published On - 12:18 am, Sat, 13 May 23

ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ