AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು

ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಕರ್ನಾಟಕದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು
ಮದ್ಯ
ಆಯೇಷಾ ಬಾನು
|

Updated on: May 03, 2023 | 2:38 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಎಲ್ಲೆಡೆ ಚುನಾವಣೆ ಹಬ್ಬದ ಸಂಭ್ರಮ ಜೋರಾಗಿದೆ. ಆದ್ರೆ ಚುನಾವಣೆಯ ಬಿಸಿ ಮದ್ಯ ಪ್ರಿಯರಿಗೆ ತಟ್ಟಲಿದೆ(Liquor Ban). ಏಕೆಂದರೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 3 ದಿನ ಮದ್ಯ ನಿಷೇಧಿಸಲಾಗಿದೆ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ದೃಷ್ಟಿಯಿಂದಲೂ ಮದ್ಯ ಮಾರಾಟದ ಮೇಲೆ ನಿಷೇಧ ಹೇರೋದು ಅತ್ಯಗತ್ಯವಾಗಿದೆ. ಹೀಗಾಗಿ ಮತದಾನ ದಿನದ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಸಿಗೋದಿಲ್ಲ.

ಇದನ್ನೂ ಓದಿ: Bajrang Dal: ಹೈದರಾಬಾದ್‌ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಜರಂಗದಳದ ಕಾರ್ಯಕರ್ತರ ಬಂಧನ

ಮೇ‌ 8 ರಿಂದ 10 ರವರೆಗೂ ಫುಲ್ ಡ್ರೈ ಡೇ. ಮೇ‌ 10 ಎಲೆಕ್ಷನ್ ‌ಮುಗಿಯುವ ತನಕ ಮದ್ಯ ಸರಬರಾಜು ಬಂದ್ ಮಾಡಲಾಗುತ್ತೆ. ನೆರೆಯ ರಾಜ್ಯಗಳಲ್ಲೂ‌ ಮದ್ಯ ಬಂದ್ ಆಗಲಿದೆ. ಕೇರಳ, ಆಂಧ್ರ ಪ್ರದೇಶ, ಗೋವ, ತಮಿಳುನಾಡಿಗೂ ಈಗಾಗಲೇ ಡ್ರೈ ಡೇಗೆ ಅಬಕಾರಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮದ್ಯ ಸಿಗದಂತೆ ಕಣ್ಣಿಡಲಾಗುತ್ತೆ.  ಎಲೆಕ್ಷನ್ ಮುಗಿದ ಬೆನ್ನಲ್ಲೇ ಕೌಂಟಿಂಗ್ ಗೂ‌ ಡ್ರೈ ಡೇ ಸೂಚಿಸಲಾಗಿದೆ. ಚುನಾವಣೆ ಹಿನ್ನಲೆ ಕಟ್ಟುನಿಟ್ಟಿನ ಕ್ರಮಕ್ಕೆ ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಎಲ್ಲಾ ಬಾರ್ ರೆಸ್ಟೋರೆಂಟ್, ರಿಟೇಲ್ ಮಾರಾಟ ಮಳಿಗೆಗಳ ಮೇಲೆ ನಿಗಾ ಇಡಲಾಗಿದೆ. ಈಗಾಗಲೇ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಗಳಿಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸುವ ಬಗ್ಗೆ ಸೂಚನೆ ನೀಡಲಾಗಿದೆ. ಫೈ ಸ್ಟಾರ್ ಹೋಟೆಲ್ ನಲ್ಲೂ‌ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಿಯಮ‌ ಉಲ್ಲಂಘಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ